Select Your Language

Notifications

webdunia
webdunia
webdunia
webdunia

ಡ್ರಗ್ಸ್ ಕೇಸ್ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಖಡಕ್ ಮಾತು

ಡ್ರಗ್ಸ್ ಕೇಸ್ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಖಡಕ್ ಮಾತು
ಧಾರವಾಡ , ಶನಿವಾರ, 12 ಸೆಪ್ಟಂಬರ್ 2020 (23:27 IST)
ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಮಾಫಿಯಾ ಸದ್ದು ಜೋರಾಗಿದ್ದು, ಇದೀಗ ಕೆಲವು ರಾಜಕಾರಣಿಗಳನ್ನು ಸುತ್ತಿಕೊಳ್ಳುತ್ತಿದೆ.

ಡ್ರಗ್ಸ್ ಜಾಲದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಖಡಕ್ ಮಾತು ಹೇಳಿದ್ದಾರೆ.

ಡ್ರಗ್ಸ್ ಮಾಫಿಯಾದಲ್ಲಿ ಎಂಥವರೇ ಇರಲಿ, ಯಾರೇ ಇರಲಿ, ಅವರ ವಿರುದ್ಧ ಕಠಿಣ ಕ್ರಮಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಡ್ರಗ್ಸ್ ಮಾಫಿಯಾ ಸಮಾಜಕ್ಕೆ ಮಾರಕವಾಗಿದೆ. ಡ್ರಗ್ಸ್ ಮಾಫಿಯಾಕ್ಕೆ ಸಂಬಂಧಿಸಿದಂತೆ ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕೆಂದಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಬಿ.ಎಸ್.ಯಡಿಯೂರಪ್ಪ – ಹೆಚ್.ಡಿ. ಕುಮಾರಸ್ವಾಮಿ ಭೇಟಿ ರಹಸ್ಯ ಏನು?