Webdunia - Bharat's app for daily news and videos

Install App

ಡ್ರಗ್ಸ್ ಮಾಫಿಯಾ : ಪೊಲೀಸ್ ಇಲಾಖೆಗೆ ಸಿಎಂ ತಾಕೀತು

Webdunia
ಸೋಮವಾರ, 7 ಸೆಪ್ಟಂಬರ್ 2020 (21:24 IST)
ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಡ್ರಗ್ಸ್ ಮಾಫಿಯಾ ವಿರುದ್ಧ ಸಿಎಂ ಬಿ.ಎಸ್.ಯಡಿಯೂರಪ್ಪ ಫುಲ್ ಗರಂ ಆಗಿದ್ದಾರೆ.

ಡ್ರಗ್ಸ್ ನಿಯಂತ್ರಣ ಮಾಡಲು ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದೆ ಎಂದು  ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಡ್ರಗ್ಸ್ ತಡೆಗಟ್ಟುವಂತೆ  ಸಿಎಂ ಪೊಲೀಸ್ ಇಲಾಖೆಗೆ ಖಡಕ್ ಆಗಿ ತಾಕೀತು ಮಾಡಿದ್ದಾರೆ. ಡ್ರಗ್ಸ್ ತಡೆಗೆ ಕಟ್ಟು ನಿಟ್ಟಿನ ಕ್ರವನ್ನು ತಗೆದುಕೊಂಡು ಸಂಪೂರ್ಣ ನಿಲ್ಲಿಸಲು ಪ್ರಯತ್ನಿಸಲಾಗುವದು.

ಡ್ರಗ್ಸ್ ಮಾಫಿಯಾದಲ್ಲಿ ಯಾರೇ ಶಾಮೀಲಾಗಿದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವದು ಎಂದಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments