Webdunia - Bharat's app for daily news and videos

Install App

ಕುಡಿತದ ಅಮಲಿನಲ್ಲಿ ಪೊಲೀಸ್‌ ಮೇಲೆ ಹಲ್ಲೆ

geetha
ಸೋಮವಾರ, 5 ಫೆಬ್ರವರಿ 2024 (20:04 IST)
ಸಿರಸಿ  :   ಪೊಲೀಸ್‌ ಇನ್ಸ್‌ಪೆಕ್ಟರ್‌ ಅವರ ಮೇಲೆ  ಕುಡಿದ ಅಮಲಿನಲ್ಲಿ ಹಲ್ಲೆ ಮಾಡಿದ ಆರೋಪದಡಿಯಲ್ಲಿ ಮಾಜಿ ಶಾಸಕ ವಿ.ಎಸ್‌.ಪಾಟೀಲ್‌ ಅವರ ಪುತ್ರ ಬಾಪೂಗೌಡ ಪಾಟೀಲ್‌ ಗೆ ಜೈಲುಶಿಕ್ಷೆ ವಿಧಿಸಲಾಗಿದೆ. 2011 ರಲ್ಲಿ ಈ ಪ್ರಕರಣ ನಡೆದಿದ್ದು, ಸರ್ಕಾರಿ ಐಬಿಯಲ್ಲಿ ಬಾಪೂಗೌಡ ಮದ್ಯದ ಅಮಲಿನಲ್ಲಿ ರಂಪಾಟ ನಡೆಸಿ ಪೊಲೀಸ್‌ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ್ದ.ಪ್ರಕರಣದಲ್ಲಿ ಬಾಪೂಗೌಡ ಅಪರಾಧ ಸಾಬೀತಾಗಿದ್ದು, ಅವನನ್ನು ಬಂಧಿಸಿ ಶಿರಸಿಯ ಸಬ್‌ ಜೈಲಿಗೆ ಕಳಿಸಲಾಗಿದೆ.

ಮುಂಡಗೋಡ ವಿಧಾನ ಸಭಾ ಕ್ಷೇತ್ರದಲ್ಲಿ ವಿ.ಎಸ್‌. ಪಾಟೀಲ್‌ ಶಾಸಕರಾಗಿ ಆಯ್ಕೆಯಾಗಿದ್ದರು. ಈ ವೇಳೆ ಅಧಿಕಾರಿದ ಮದದಿಂದ ಪೊಲೀಸ್‌ ಇನ್ಸ್‌ ಪೆಕ್ಟರ್‌ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಅಪಮಾನಿಸಿದ್ದ. ಅಪಮಾನಕ್ಕೊಳಗಾದ ಪೊಲೀಸ್‌ ಅಧಿಕಾರಿ ದೂರು ದಾಖಲಿಸಿದ್ದರು. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments