Webdunia - Bharat's app for daily news and videos

Install App

ಕುಡಿದ ವ್ಯಕ್ತಿ ಜೊತೆ ಕಂಡಕ್ಟರ್ ಅಸಭ್ಯ ವರ್ತನೆ ..

Webdunia
ಗುರುವಾರ, 8 ಸೆಪ್ಟಂಬರ್ 2022 (15:34 IST)
ಕುಡಿದು ಬಸ್​​ ಹತ್ತಿದ್ದ ವ್ಯಕ್ತಿಗೆ ಕಪಾಳಕ್ಕೆ ಹೊಡೆದು, ಕಾಲಿನಿಂದ ಒದ್ದು ಹೊರದಬ್ಬಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪುತ್ತೂರು ವಿಭಾಗಕ್ಕೆ ಸೇರಿದ KSRTC ಬಸ್​ನ ಕಂಡಕ್ಟರ್​​ ದರ್ಪ ತೋರಿಸಿದ್ದಾರೆ ಎನ್ನಲಾಗಿದೆ. ಕಂಡಕ್ಟರ್​ ಈ ರೀತಿಯ ನಡೆಗೆ ಭಾರೀ ವಿರೋಧ ವ್ಯಕ್ತವಾಗಿದ
 
 ಪ್ರಯಾಣಿಕನೊಬ್ಬ ಬಸ್​ ಹತ್ತಿದ್ದಾನೆ. ಆಗ ಕಂಡಕ್ಟರ್ ಪ್ರಯಾಣಿಕನ ತಡೆದು ವಾಗ್ವಾದ ನಡೆಸಿದ್ದಾನೆ. ಅಲ್ಲದೇ ಬಸ್ಸಿನಿಂದ ಕಳಗೆ ಇಳಿಯುವಂತೆ ಹೇಳಿದ್ದಾರೆ. ಆಗ ಬಸ್ಸಿನಿಂದ ಪ್ರಯಾಣಿಕ ಕೆಳಗೆ ಇಳಿಯಲು ನಿರಾಕರಿಸಿದಾಗ, ಕಾಲಿನಿಂದ ಒದ್ದಿದ್ದಾನೆ. ಆತ ನೆಲಕ್ಕೆ ಬೀಳುತ್ತಿದ್ದಂತೆಯೇ ಬಸ್ ಚಲಾಯಿಸಿಕೊಂಡು ಹೋಗಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಭಾಗದಲ್ಲಿ ಮುಂದಿನ ಐದು ದಿನ ವಾತವರಣದಲ್ಲಿ ಊಹಿಸಲಾಗದ ಬದಲಾವಣೆ

Karnataka: ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಇನ್ಮುಂದೆ ಇದೊಂದು ವಸ್ತು ಸಿಗಲ್ಲ

Bengaluru Rains: ಬೆಂಗಳೂರಿನಲ್ಲಿ ಮಳೆ ಶುರು, ಇನ್ನೆಷ್ಟು ದಿನ ಇರುತ್ತೆ

Abhinamnyu Engagment: ರೈತ ನಾಯಕನ ಪುತ್ರಿ ಜತೆ ಮಗನಿಗೆ ನಿಶ್ಚಿತಾರ್ಥ ಮಾಡಿಸಿದಿ ಮಧ್ಯಪ್ರದೇಶದ ಸಿಎಂ

MahakumbhMela: ನಾಪತ್ತೆಯಾಗಿದ್ದ ಚಿಕ್ಕಮಗಳೂರಿನ ಅರ್ಚಕ 6 ತಿಂಗಳ ಬಳಿಕ ಪತ್ತೆ

ಮುಂದಿನ ಸುದ್ದಿ
Show comments