Webdunia - Bharat's app for daily news and videos

Install App

ಕುಡುಕನ ಆಟಾಟೋಪಕ್ಕೆ ಆರು ಮಂದಿ ಸಜೀವ ದಹನ

Webdunia
ಸೋಮವಾರ, 5 ಏಪ್ರಿಲ್ 2021 (09:12 IST)
ಕೊಡಗು: ಪತ್ನಿಯ ಜೊತೆ ಜಗಳವಾಡಿದ ಬಳಿಕ ಕುಡುಕ ಪತಿರಾಯ ಮನೆಗೆ ಬೆಂಕಿ ಹಚ್ಚಿದ ಪರಿಣಾಮ ಆರು ಮಂದಿ ಸಜೀವ ದಹನವಾದ ಘಟನೆ ಕೊಡಗಿನಲ್ಲಿ ನಡೆದಿದೆ.


ಆರು ಮಂದಿ ಬೆಂಕಿಗೆ ಆಹುತಿಯಾಗಿದ್ದು, ಈ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮದ್ಯದ ಅಮಲಿನಲ್ಲಿ ಆರೋಪಿ ತಾವು ನೆಲೆಸಿದ್ದ ರೂಂಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಘಟನೆ ವೇಳೆ ಎಲ್ಲರೂ ಕೊಠಡಿಯಲ್ಲಿ ಮಲಗಿದ್ದರು. ಹೀಗಾಗಿ ಆರೋಪಿಯ ಕೃತ್ಯ ಯಾರಿಗೂ ಗೊತ್ತಾಗಿರಲಿಲ್ಲ. ತನ್ನ ಮಗು ಮತ್ತು ಪತ್ನಿ ಮಲಗಿದ ಕೊಠಡಿಗೇ ಬೆಂಕಿ ಹಚ್ಚಿದ್ದ ಎನ್ನಲಾಗಿದೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments