ಕುಡುಕನ ಆಟಾಟೋಪಕ್ಕೆ ಆರು ಮಂದಿ ಸಜೀವ ದಹನ

Webdunia
ಸೋಮವಾರ, 5 ಏಪ್ರಿಲ್ 2021 (09:12 IST)
ಕೊಡಗು: ಪತ್ನಿಯ ಜೊತೆ ಜಗಳವಾಡಿದ ಬಳಿಕ ಕುಡುಕ ಪತಿರಾಯ ಮನೆಗೆ ಬೆಂಕಿ ಹಚ್ಚಿದ ಪರಿಣಾಮ ಆರು ಮಂದಿ ಸಜೀವ ದಹನವಾದ ಘಟನೆ ಕೊಡಗಿನಲ್ಲಿ ನಡೆದಿದೆ.


ಆರು ಮಂದಿ ಬೆಂಕಿಗೆ ಆಹುತಿಯಾಗಿದ್ದು, ಈ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮದ್ಯದ ಅಮಲಿನಲ್ಲಿ ಆರೋಪಿ ತಾವು ನೆಲೆಸಿದ್ದ ರೂಂಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಘಟನೆ ವೇಳೆ ಎಲ್ಲರೂ ಕೊಠಡಿಯಲ್ಲಿ ಮಲಗಿದ್ದರು. ಹೀಗಾಗಿ ಆರೋಪಿಯ ಕೃತ್ಯ ಯಾರಿಗೂ ಗೊತ್ತಾಗಿರಲಿಲ್ಲ. ತನ್ನ ಮಗು ಮತ್ತು ಪತ್ನಿ ಮಲಗಿದ ಕೊಠಡಿಗೇ ಬೆಂಕಿ ಹಚ್ಚಿದ್ದ ಎನ್ನಲಾಗಿದೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ತನ್ನ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಡಿಮ್ಯಾಂಡ್ ಮುಂದಿಟ್ಟ ಸೋನಮ್ ವಾಂಗ್ಚುಕ್

ಶಿಕ್ಷಣ ಸಚಿವರಾಗಿ ಧರ್ಮೇಂದ್ರ ಪ್ರಧಾನ್ ವಿಫಲ: ರಾಹುಲ್ ಗಾಂಧಿ ಕಿಡಿ

ಸಂಸತ್ ಚಲೋ ವೇಳೆ ಕಾಂಕ್ರೋಚ್‌ಗಳ ಮೇಳೆ ಲಾಠಿಚಾರ್ಚ್‌: ಕೇಂದ್ರ, ಪೊಲೀಸರಿಗೆ ಹೈಕೋರ್ಟ್‌ ನೋಟಿಸ್‌

ಕಾಂಗ್ರೆಸ್ ಕಚೇರಿಯಿಂದ ಮೊಟ್ಟೆ, ಲಾಂಗ್ ತಂದ ಸಾಕ್ಷಿಗಳಿವೆ: ಆರ್.ಅಶೋಕ್

ಮುಂದಿನ ಸುದ್ದಿ
Show comments