Webdunia - Bharat's app for daily news and videos

Install App

ಅಬಕಾರಿ ಕಚೇರಿಗೆ ಕನ್ನ ಹಾಕಿ ಮದ್ಯ ಕದ್ದ ಕುಡುಕರು

Webdunia
ಬುಧವಾರ, 1 ಏಪ್ರಿಲ್ 2020 (12:43 IST)
ಲಾಕ್ ಡೌನ್ ನಿಂದಾಗಿ ಕುಡುಕರಿಗೆ ಮದ್ಯ ಸಿಗುತ್ತಿಲ್ಲ. ಹೀಗಾಗಿ ರೋಸಿಹೋದ ಕುಡುಕರು ಅಬಕಾರಿ ಇಲಾಖೆಗೆ ಕನ್ನ ಹಾಕಿ ಮದ್ಯವನ್ನು ಕಳ್ಳತನ ಮಾಡಿದ್ದಾರೆ.

ಬಳ್ಳಾರಿಯ ಸಿರಗುಪ್ಪ ಪಟ್ಟಣದಲ್ಲಿರುವ ಅಬಕಾರಿ ಇಲಾಖೆ ಕಚೇರಿಯಲ್ಲಿದ್ದ 25 ಸಾವಿರಕ್ಕೂ ಹೆಚ್ಚು ಮೌಲ್ಯದ ಮದ್ಯವನ್ನು ಕಳ್ಳತನ ಮಾಡಲಾಗಿದೆ.

ಕಚೇರಿಯ ಮೇಲಿನ ಹೆಂಚುಗಳನ್ನು ಕಿತ್ತು ಹಾಕಿ ತಡರಾತ್ರಿ ಮದ್ಯವನ್ನು ಕಳ್ಳತನ ಮಾಡಿ ಚಾಲಾಕಿತನವನ್ನು ಕಳ್ಳರು ಮೆರೆದಿದ್ದಾರೆ.
ಈ ಕುರಿತು ಸಿರಗುಪ್ಪಾ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments