Webdunia - Bharat's app for daily news and videos

Install App

ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಕುಡುಕರ ಕಿರಿಕ್..!

Webdunia
ಸೋಮವಾರ, 16 ಜನವರಿ 2023 (15:16 IST)
ಸಿದ್ದರಾಮಯ್ಯ ಭಾಷಣ ವೇಳೆ ಕುಡುಕನೊರ್ವ ವೇದಿಕೆ ಬಂದು ನಿಂತುಬಿಟ್ಟ.ಅವನ್ನ ಮೊದಲು ಕಳಸ್ರಿ ಎಂದು ಸಿದ್ದರಾಮಯ್ಯ ಗದರಿದಾರೆ. 
 
ಹೇ ಪೊಲೀಸ್ ಅವರನ್ನ ಕಳುಹಿಸಿ ಆ ಕಡೆ.ಇಂಥವರು ಇರ್ತಾರೆ ಇದಕ್ಕೆ ತಲೆಕಡಸಿಕೊಳ್ಳಬೇಡಿ.ಕೆಲವುರು ಕುಡಿದು ಬಂದಿರ್ತಾರೆ ಇನ್ನೂ ಕೆಲವರಿಗೆ ಕುಡಿಸಿ ಕಳಸ್ತಿರಾರೆ ಎಂದು ಸಿದ್ದರಾಮಯ್ಯ ಹೇಳಿದ್ರು.
 
ಇನ್ನೂ ಹೆಚ್ ಎಂ ರೆವಣ್ಣ ಭಾಷಣ ಮಾಡುವ ವೇಳೆಯೂ ಕುಡಕನ ಕಿರಿಕ್ ಇತ್ತು.ಇದೀಗ ಸಿದ್ದರಾಮಯ್ಯ ಬಡವರಿಗಾಗಿ ಸಾಕಷ್ಟು ಕಾರ್ಯಕ್ರಮಗಳನ್ನ ನೀಡಿದ್ದಾರೆ ಎಂದು ಭಾಷಣ ಮಾಡುತ್ತಿರುವಾಗ ಏನ್ ಸಹಾಯ ಮಾಡಿದ್ದಾರೆ ಎಂದು ಕುಡುಕ ಪ್ರಶ್ನೆ ಮಾಡಿದಾನೆ.ಆ ಕುಡುಕನ ಪ್ರಶ್ನೆಗೆ  ಆಗ ರೇವಣ್ಣ ಗರಂ ಆಗಿದ್ರು.ಬಳಿಕ ಆ ಕುಡುಕನನ್ನೂ ಪೊಲೀಸರು ವೇದಿಕೆ ಬಳಿಯಿಂದ ಹೊರಗಡೆ ಕರೆದೊಯ್ದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಲ್ಶಿಯಂ ಟ್ಯಾಬ್ಲೆಟ್ ಅತಿಯಾಗಿ ಸೇವಿಸುತ್ತಿದ್ದರೆ ಡಾ ಬಿಎಂ ಹೆಗ್ಡೆಯವರ ಸಲಹೆ ಕೇಳಿ

ಸತ್ತ ಆರ್ಥಿಕತೆ ಎಂದು ರಷ್ಯಾ, ಭಾರತಕ್ಕೆ ನಿಂದಿಸಿ ಈಗ ರಷ್ಯಾಕ್ಕೇ ಹೊರಟ ಡೊನಾಲ್ಡ್ ಟ್ರಂಪ್

ಡೊನಾಲ್ಡ್ ಟ್ರಂಪ್ ಹೀಗೇ ಮಾಡ್ತಿದ್ದರೆ ಭಾರತಕ್ಕೆ ಇದೊಂದೇ ದಾರಿ ಉಳಿಯೋದು

ಧರ್ಮಸ್ಥಳ ಗಲಾಟೆ: ಮಹೇಶ್ ಶೆಟ್ಟಿ ತಿಮರೋಡಿ, ಮಟ್ಟೆಣ್ಣನವರ್, ಸಮೀರ್ ವಿರುದ್ಧ ಕೇಸ್

ಭಾರತಕ್ಕೆ ಟ್ರಂಪ್ ಸುಂಕ: ಮೋದಿ ಬೆಂಬಲಿಸಿದ್ದಕ್ಕೆ ಸರಿಯಾಗಿಯೇ ಮಾಡಿದ್ರು ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments