Webdunia - Bharat's app for daily news and videos

Install App

ಮದ್ಯಪಾನಕ್ಕೆ ಡ್ರೈ ಡೇ, ಶಾಲೆಗಳಿಗೆ ಹಾಲಿಡೇ!

geetha
ಬುಧವಾರ, 10 ಜನವರಿ 2024 (16:00 IST)
ಉತ್ತರಪ್ರದೇಶ: ‍ ಶ್ರೀರಾಮಚಂದ್ರ ಮೂರ್ತಿಯ ಪ್ರತಿಷ್ಠಾಪನಾ ಕಾರ್ಯವನ್ನು ರಾಷ್ಟ್ರೀಯ ಉತ್ಸವ ಎಂದು ಘೋಷಿಸಿರುವ ಸಿಎಂ ಯೋಗಿ ಆದಿತ್ಯನಾಥ್‌ ಅಂದು ಶಾಲಾಕಾಲೇಜುಗಳು ಸೇರಿದಂತೆ ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ. ಜೊತೆಗೆ ಅಯೋಧ್ಯೆಯಲ್ಲಿ ಜ. 22 ರಂದು ಶ್ರೀರಾಮಮಂದಿರದ ಪ್ರತಿಷ್ಠಾಪನಾ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಂದು ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.  
 
 ಪ್ರತಿಷ್ಠಾಪನಾ ಕಾರ್ಯಕ್ರಮದ ಸಿದ್ದತೆಗಳನ್ನು ಸಿಎಂ ಯೋಗಿ ಆದಿತ್ಯನಾಥ್‌ ಪರಿಶೀಲಿಸಿದರು. ರಾಮಲಲ್ಲಾಗೆ ಪ್ರಾರ್ಥನೆ ಸಲ್ಲಿಸಿದ ಯೋಗಿ ಆದಿತ್ಯನಾಥ್‌, ಬಳಿಕ ಹನುಮಾನ್‌ ಗರಿ ದೇಗುಲಕ್ಕೂ ಸಹ ಭೇಟಿ ನೀಡಿದರು. 
ರಾಮಜನ್ಮಭೂಮಿ ಟ್ರಸ್ಟ್‌ ನೊಡನೆ ಸಭೆ ನಡೆಸಿದ ಬಳಿಕ ಸಿಎಂ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿ, ದೇಗುಲದಲ್ಲಿ ನಡೆಯಲಿರುವ ವೇದೋಕ್ತ ಪೂಜಾವಿಧಾನದ ಬಗ್ಗೆ ಮಕರ ಸಂಕ್ರಾಂತಿಯ ಬಳಿಕ ರೂಪುರೇಷೆಗಳನ್ನು ರಚಿಸುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments