Webdunia - Bharat's app for daily news and videos

Install App

ಮದ್ಯಪಾನಕ್ಕೆ ಡ್ರೈ ಡೇ, ಶಾಲೆಗಳಿಗೆ ಹಾಲಿಡೇ!

geetha
ಬುಧವಾರ, 10 ಜನವರಿ 2024 (16:00 IST)
ಉತ್ತರಪ್ರದೇಶ: ‍ ಶ್ರೀರಾಮಚಂದ್ರ ಮೂರ್ತಿಯ ಪ್ರತಿಷ್ಠಾಪನಾ ಕಾರ್ಯವನ್ನು ರಾಷ್ಟ್ರೀಯ ಉತ್ಸವ ಎಂದು ಘೋಷಿಸಿರುವ ಸಿಎಂ ಯೋಗಿ ಆದಿತ್ಯನಾಥ್‌ ಅಂದು ಶಾಲಾಕಾಲೇಜುಗಳು ಸೇರಿದಂತೆ ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ. ಜೊತೆಗೆ ಅಯೋಧ್ಯೆಯಲ್ಲಿ ಜ. 22 ರಂದು ಶ್ರೀರಾಮಮಂದಿರದ ಪ್ರತಿಷ್ಠಾಪನಾ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಂದು ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.  
 
 ಪ್ರತಿಷ್ಠಾಪನಾ ಕಾರ್ಯಕ್ರಮದ ಸಿದ್ದತೆಗಳನ್ನು ಸಿಎಂ ಯೋಗಿ ಆದಿತ್ಯನಾಥ್‌ ಪರಿಶೀಲಿಸಿದರು. ರಾಮಲಲ್ಲಾಗೆ ಪ್ರಾರ್ಥನೆ ಸಲ್ಲಿಸಿದ ಯೋಗಿ ಆದಿತ್ಯನಾಥ್‌, ಬಳಿಕ ಹನುಮಾನ್‌ ಗರಿ ದೇಗುಲಕ್ಕೂ ಸಹ ಭೇಟಿ ನೀಡಿದರು. 
ರಾಮಜನ್ಮಭೂಮಿ ಟ್ರಸ್ಟ್‌ ನೊಡನೆ ಸಭೆ ನಡೆಸಿದ ಬಳಿಕ ಸಿಎಂ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿ, ದೇಗುಲದಲ್ಲಿ ನಡೆಯಲಿರುವ ವೇದೋಕ್ತ ಪೂಜಾವಿಧಾನದ ಬಗ್ಗೆ ಮಕರ ಸಂಕ್ರಾಂತಿಯ ಬಳಿಕ ರೂಪುರೇಷೆಗಳನ್ನು ರಚಿಸುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments