Webdunia - Bharat's app for daily news and videos

Install App

ನಗರದಲ್ಲಿ ಡ್ರೈ ಫ್ರೂಟ್ಸ್ ಗೆ ಹೆಚ್ಚಿದ ಡಿಮ್ಯಾಂಡ್

Webdunia
ಭಾನುವಾರ, 17 ಏಪ್ರಿಲ್ 2022 (19:43 IST)
ರಾಜ್ಯದಲ್ಲಿ ರಂಜಾನ್ ಹಬ್ಬದ ಉಪವಾಸ ಪ್ರಾರಂಭವಾಗಿದ್ದು, ಮುಸ್ಲಿಂ ಸಮುದಾಯದವರು ಡ್ರೈ ಫ್ರೂಟ್ಸ್ ಮತ್ತು ಸಿಹಿ ತಿಂಡಿಗಳ ಖರೀದಿಗೆ ತೋಡಗಿದ್ದಾರೆ. ನಗರದ ರೆಸಾಲ್ ಮಾರ್ಕೆಟ್ , ಕೆ ಆರ್ ಮಾರ್ಕೆಟ್ , ಜಯನಗರ, ಸೇರಿದಂತೆ ಪ್ರಮುಖ ಏರಿಯಾಗಳಲ್ಲಿ ಡ್ರೈ ಫ್ರೂಟ್ಸ್ ಮಾರಾಟ ಜೋರಾಗಿದೆ. ಅರಬ್ ದೇಶಗಳು, ಮೆಕ್ಕಾ-ಮದೀಮ, ಜೋರ್ಡನ್, ಇರಾನ್, ದಕ್ಷಿಣ ಆಫ್ರಿಕಾ ಸೇರಿದಂತೆ ವಿವಿಧ ಕಡೆಯಿಂದ ಒಣ ಹಣ್ಣುಗಳು ಆಗಮಿಸುತ್ತಿದ್ದು ಮಾರುಕಟ್ಟೆಯಲ್ಲಂತೂ ವ್ಯಾಪಾರ-ವಹಿವಾಟು ಜೋರಾಗಿದೆ. ಇನ್ನು ಡ್ರೈ ಫ್ರೂಟ್ಸ್ ನ್ನ ಕೊಳ್ಳಲು ನೂರಾರು ಜನರು ಮಾರುಕಟ್ಟೆಗೆ ಆಗಮಿಸುತ್ತಿದ್ದಾರೆ.ಮುಸ್ಲಿಂ ಸಮುದಾಯದವರು ಉಪವಾಸ ಸಂದರ್ಭದಲ್ಲಿ ಸುರ್ಯೋದಕ್ಕೂ ಮುನ್ನ ಮತ್ತು ಸೂರ್ಯಸ್ತದ ನಂತರ ಮಾತ್ರ ಆಹಾರ ಸೇವಿಸುತ್ತಾರೆ. ಉಪವಾಸ ಬೀಡುವಂತಹ ಸಂದರ್ಭದಲ್ಲಿಯೂ ಖರ್ಜೂರ ಸೇವನೆ ಮಾಡುವುದು ಹೆಚ್ಚು . ಹಾಗಾಗಿ ಖರ್ಜೂರಕ್ಕೆ ಡಿಮ್ಯಾಂಡ್ ಹೆಚ್ಚಾಗಿದೆ. ಅದು ಅಲ್ಲದೆ ಖರ್ಜುರ ದೇಹಕ್ಕೆ ತುಂಬ ಒಳ್ಳೆಯದ್ದು.  ದೇಹಕ್ಕೆ ಹೆಚ್ಚು ಶಕ್ತಿ ನೀಡುತ್ತೆ. ಹೀಗಾಗಿ ಖರ್ಜುರವನ್ನ ಜನರು ಹೆಚ್ಚಿಗೆ ಖರೀದಿ ಮಾಡ್ತಿದ್ದಾರೆ. ದ್ರಾಕ್ಷಿ, ಬಾದಾಮಿ, ಖರ್ಜೂರ, ಒಣದ್ರಾಕ್ಷಿ, ಪಿಸ್ತಾ, ಶಾವಿ,ಕಾಜು ಇನ್ನಿತರೆ ಒಣ ಹಣ್ಣುಗಳ ವ್ಯಾಪಾರ ನಡೆಯುತ್ತಿದೆ.ರಂಜಾನ್ ಪ್ರಯುಕ್ತ ಡ್ರೈಫ್ರೂಟ್ಸ್ ಗಳನ್ನ ಆಫರ್ ಗಳಲ್ಲಿ ಮಾರಾಟ ಮಾಡಲಾಗ್ತಿದೆ. 1500 ಸಾವಿರ ಇರುವುದನ್ನ 1000 ಸಾವಿರ ರೂಪಾಯಿಗಳಿಗೆ ಮಾರಾಟ ಮಾಡಲಾಗ್ತಿದೆ.ರಂಜಾನ್ ಪ್ರಯುಕ್ತ ಜನರ ಖರೀದಿ ಭರಾಟೆ ಜೋರಾಗಿದ್ದು. ಒಂದು ತಿಂಗಳು ಇರುವ ಹಬ್ಬಕ್ಕೆ ಈಗಾಲಿಂದಲ್ಲೇ ಖರೀದಿ ಮಾಡ್ತಿದ್ದಾರೆ. ಡ್ರೈ ಫ್ರೂಟ್ಸ್ ತಿಂದ್ರೆ ಆರೋಗ್ಯಕ್ಕೆ ಒಳ್ಳೆಯದ್ದು ಎಂದು ಕೊಂಡುಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗ್ತಿದ್ದು. ಈಗ ನಿನ್ನೆಯಿಂದ ರಂಜಾನ್ ಉಪವಾಸ ಶುರುವಾದಗಲಿಂದ ಡ್ರೈ ಫ್ರೂಟ್ಸ್ ಗೆ ಬಾರಿ ಬೇಡಿಕೆ ಶುರುವಾಗಿದೆ. ಹಾಗಾಗಿ ಜನರು ಮುಂಚಿತವಾಗಿ ಡ್ರೈ ಫ್ರೂಟ್ಸ್ ಕೊಳ್ತಿದ್ದಾರೆ. ಡ್ರೈ ಫ್ರೂಟ್ಸ್ ಗಳಲ್ಲಿ ಖರ್ಜುರಕ್ಕಂತೂ ತುಂಬ ಬೇಡಿಕೆ . ಸೋ ಡ್ರೈ ಫ್ರೂಟ್ಸ್ ಗಳಲ್ಲಿ ಖರ್ಜೂರವನ್ನೇ ಜನ ಹೆಚ್ಚೆಚ್ಚು ಕೊಳ್ತಿದ್ದಾರೆ. ಹಬ್ಬಕ್ಕೆ ಡ್ರೈ ಫ್ರೂಟ್ಸ್ ಗಳ ಬೆಲೆ ಕೂಡ ಜನರ ಕೈಗೆಟ್ಟಕುವ ದರದಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

ಮುಂದಿನ ಸುದ್ದಿ
Show comments