ದುಬೈನಿಂದ ಬಂದವನು ಚೆಲ್ಲಾಟವಾಡಿದ ತಪ್ಪಿಗೆ ಕೊಲೆಯಾದನಾ?!

Webdunia
ಗುರುವಾರ, 9 ಡಿಸೆಂಬರ್ 2021 (10:00 IST)
ಕಲಬುರ್ಗಿ: ಮೂರು ಮಕ್ಕಳ ತಂದೆ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾದ ಪ್ರಕರಣ ಕುಲಬರ್ಗಿಯ ಕಮಲಾಪುರದಲ್ಲಿ ನಡೆದಿದೆ.

ದುಬೈನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಕೊರೋನಾ ಸಮಯದಲ್ಲಿ ಕೆಲಸ ಕಳೆದುಕೊಂಡು ತವರಿಗೆ ಬಂದಿದ್ದ. ತನ್ನ ಕುಟುಂಬ ನಿರ್ವಹಣೆಗೆ ಸತ್ಯ ಸಾಯಿ ವಿವಿಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ.

ನಿನ್ನೆ ಕೆಲಸ ಮುಗಿಸಿ ಮನೆಗೆ ಮರಳುವುದಾಗಿ ಹೇಳಿ ಹೊರಟವನು ದಾರಿ ಮಧ್ಯೆ ತೋಟವೊಂದರಲ್ಲಿ ಹೆಣವಾಗಿದ್ದಾನೆ. ಮೃತದೇಹ ವಿವಸ್ತ್ರವಾಗಿದ್ದು ಕಂಡುಬಂದಿದೆ. ಎಲ್ಲರೊಂದಿಗೆ ಚೆನ್ನಾಗಿಯೇ ಇದ್ದ ಈತ ವಿವಸ್ತ್ರ ಸ್ಥಿತಿಯಲ್ಲಿ ಹೆಣವಾಗಿದ್ದನ್ನು ಕಂಡ ಪೊಲೀಸರು ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿದ್ದಾರೆ. ಅನೈತಿಕ ಸಂಬಂಧದಿಂದಾಗಿಯೇ ಈತನನ್ನು ಯಾರೋ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಈ ಸಂಬಂಧ ತನಿಖೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಕೋಳಿ ಅಂಕ ವಿಚಾರ, ನನ್ನ ಹೆಸರಿನಲ್ಲಿ ಅಪಪ್ರಚಾರ

ಮಹಾರಾಷ್ಟ್ರ: ಮಾರ್ಗ ಕಡಿತದಿಂದ 6ಕಿಮಿ ನಡೆದು ಆಸ್ಪತ್ರೆ ಸೇರಿದ ಗರ್ಭಿಣಿ ಸಾವು

ಸಿದ್ದರಾಮಯ್ಯ ಚಾಲನೆ ನೀಡಿದ ಅಂಬಾದೇವಿ ಮಹಾರಥೋತ್ಸವದಲ್ಲಿ ಲಕ್ಷಾಂತರ ಮಂದಿ ಭಾಗಿ

ಜನಾರ್ಧನ ರೆಡ್ಡಿ ಮೇಲೆ ಕೇಸ್ ಆಗಿದೆ ಭರತ್ ರೆಡ್ಡಿ ಮೇಲೆ ಯಾಕಿಲ್ಲ: ಎನ್ ರವಿಕುಮಾರ್

ದೇಶದಲ್ಲಿ ವೈಟ್ ಕಾಲರ್ ಭಯೋತ್ಪಾದನೆ ಆತಂಕಕಾರಿಯಾಗಿದೆ: ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments