Webdunia - Bharat's app for daily news and videos

Install App

ದುಬೈನಿಂದ ಬಂದವನು ಚೆಲ್ಲಾಟವಾಡಿದ ತಪ್ಪಿಗೆ ಕೊಲೆಯಾದನಾ?!

Webdunia
ಗುರುವಾರ, 9 ಡಿಸೆಂಬರ್ 2021 (10:00 IST)
ಕಲಬುರ್ಗಿ: ಮೂರು ಮಕ್ಕಳ ತಂದೆ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾದ ಪ್ರಕರಣ ಕುಲಬರ್ಗಿಯ ಕಮಲಾಪುರದಲ್ಲಿ ನಡೆದಿದೆ.

ದುಬೈನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಕೊರೋನಾ ಸಮಯದಲ್ಲಿ ಕೆಲಸ ಕಳೆದುಕೊಂಡು ತವರಿಗೆ ಬಂದಿದ್ದ. ತನ್ನ ಕುಟುಂಬ ನಿರ್ವಹಣೆಗೆ ಸತ್ಯ ಸಾಯಿ ವಿವಿಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ.

ನಿನ್ನೆ ಕೆಲಸ ಮುಗಿಸಿ ಮನೆಗೆ ಮರಳುವುದಾಗಿ ಹೇಳಿ ಹೊರಟವನು ದಾರಿ ಮಧ್ಯೆ ತೋಟವೊಂದರಲ್ಲಿ ಹೆಣವಾಗಿದ್ದಾನೆ. ಮೃತದೇಹ ವಿವಸ್ತ್ರವಾಗಿದ್ದು ಕಂಡುಬಂದಿದೆ. ಎಲ್ಲರೊಂದಿಗೆ ಚೆನ್ನಾಗಿಯೇ ಇದ್ದ ಈತ ವಿವಸ್ತ್ರ ಸ್ಥಿತಿಯಲ್ಲಿ ಹೆಣವಾಗಿದ್ದನ್ನು ಕಂಡ ಪೊಲೀಸರು ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿದ್ದಾರೆ. ಅನೈತಿಕ ಸಂಬಂಧದಿಂದಾಗಿಯೇ ಈತನನ್ನು ಯಾರೋ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಈ ಸಂಬಂಧ ತನಿಖೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments