Webdunia - Bharat's app for daily news and videos

Install App

ರಾಜ್ಯದಲ್ಲಿ ಹೆಚ್ಚಿದ ಮಳೆ ಕೊರತೆ ಹಿನ್ನೆಲೆ ಕಬ್ಬು ಬೆಳೆ ಕುಂಠಿತ

Webdunia
ಭಾನುವಾರ, 27 ಆಗಸ್ಟ್ 2023 (19:11 IST)
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬೆಲೆ ಏರಿಕೆ ಹೆಚ್ಚಾಗುತ್ತಿದೆ. ಇಷ್ಟು ದಿನ ಕೆಂಪು ಸುಂದರಿಯ ಆಟ ಆಗಿತ್ತು. ಇದೀಗ ಅವಳ ಹವಾ ಕಡಿಮೆಯಾಗಿದ್ದೆ ತಡ ಇನ್ನೆಲ್ಲವೂ ದುಬಾರಿಯಾಗ್ತಾಯಿದೆ. ದುಬಾರಿ ದುನಿಯಾದಲ್ಲಿ ದಿನಕ್ಕೊಂದು ಬೆಲೆ ಹೈಕ್ ಆಗ್ತಿದೆ. ಇದೀಗ ಜನರಿಗೆ ಶಾಕ್​ ಕೊಟ್ಟಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಎಲ್ಲದರ ಬೆಲೆ ಏರುತ್ತಾ ಹೋಗುತ್ತಿದೆ.. ಈ ಹಿಂದೆ ಕೆಂಪು ಸುಂದರಿ ಬೆಲೆ ದಿಢೀರ್ ಎಂದು ಹೆಚ್ಚಾಗಿ ಸಾರ್ವಜನಿಕರಿಗೆ‌ ಅಘಾತ ತಂದಿತ್ತು.. ಈಗ ಅಗತ್ಯ ವಸ್ತುಗಳ ಬೆಲೆ ಸಹ ಒಂದೇ ಬಾರಿ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮಳೆ ಕಡಿಮೆಯಾಗುತ್ತಿದೆ. ಕಳೆದ ಎರಡು ತಿಂಗಳಿಂದ ಒಂದೊಂದೆ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಟೊಮೆಟೊ... ಈರುಳ್ಳಿ..ಹೂ..ಹಣ್ಣು ಆಯ್ತು ಈಗ ದಿನಸಿ ಮೇಲೆ‌ ಪೆಟ್ಟು ಬಿದ್ದಿದೆ... ಈಗ ಸಕ್ಕರೆ... ಬೇಳೆ ಸರದಿ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಧರ್ಮಸ್ಥಳ: 6 ಅಡಿ ಅಗೆದರೂ ಸಿಗದ ಕಳೆಬರಹ, ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೀರ್ಪಿಗಾಗಿ ಕಾಯುತ್ತಿದ್ದ ಪ್ರಜ್ವಲ್ ರೇವಣ್ಣಗೆ ಶಾಕ್: ಕೋರ್ಟ್ ಹೇಳಿದ್ದೇನು

ಧರ್ಮಸ್ಥಳ ಕೇಸ್: ಪೊಲೀಸರಿಗೂ ಸಂಕಷ್ಟ ತಂದಿಟ್ಟ ಎಸ್ಐಟಿ ಆರ್ಡರ್

ಮುಂದಿನ ಸುದ್ದಿ
Show comments