Webdunia - Bharat's app for daily news and videos

Install App

ರಾಜ್ಯದಲ್ಲಿ ಹೆಚ್ಚಿದ ಮಳೆ ಕೊರತೆ ಹಿನ್ನೆಲೆ ಕಬ್ಬು ಬೆಳೆ ಕುಂಠಿತ

Webdunia
ಭಾನುವಾರ, 27 ಆಗಸ್ಟ್ 2023 (19:11 IST)
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬೆಲೆ ಏರಿಕೆ ಹೆಚ್ಚಾಗುತ್ತಿದೆ. ಇಷ್ಟು ದಿನ ಕೆಂಪು ಸುಂದರಿಯ ಆಟ ಆಗಿತ್ತು. ಇದೀಗ ಅವಳ ಹವಾ ಕಡಿಮೆಯಾಗಿದ್ದೆ ತಡ ಇನ್ನೆಲ್ಲವೂ ದುಬಾರಿಯಾಗ್ತಾಯಿದೆ. ದುಬಾರಿ ದುನಿಯಾದಲ್ಲಿ ದಿನಕ್ಕೊಂದು ಬೆಲೆ ಹೈಕ್ ಆಗ್ತಿದೆ. ಇದೀಗ ಜನರಿಗೆ ಶಾಕ್​ ಕೊಟ್ಟಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಎಲ್ಲದರ ಬೆಲೆ ಏರುತ್ತಾ ಹೋಗುತ್ತಿದೆ.. ಈ ಹಿಂದೆ ಕೆಂಪು ಸುಂದರಿ ಬೆಲೆ ದಿಢೀರ್ ಎಂದು ಹೆಚ್ಚಾಗಿ ಸಾರ್ವಜನಿಕರಿಗೆ‌ ಅಘಾತ ತಂದಿತ್ತು.. ಈಗ ಅಗತ್ಯ ವಸ್ತುಗಳ ಬೆಲೆ ಸಹ ಒಂದೇ ಬಾರಿ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮಳೆ ಕಡಿಮೆಯಾಗುತ್ತಿದೆ. ಕಳೆದ ಎರಡು ತಿಂಗಳಿಂದ ಒಂದೊಂದೆ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಟೊಮೆಟೊ... ಈರುಳ್ಳಿ..ಹೂ..ಹಣ್ಣು ಆಯ್ತು ಈಗ ದಿನಸಿ ಮೇಲೆ‌ ಪೆಟ್ಟು ಬಿದ್ದಿದೆ... ಈಗ ಸಕ್ಕರೆ... ಬೇಳೆ ಸರದಿ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments