Webdunia - Bharat's app for daily news and videos

Install App

ಮೊಬೈಲ್ ಪೋನ್‌ನಿಂದಾಗಿ ರಾತ್ರಿ ನಿದ್ದೆಯೇ ಬರುತ್ತಿರಲಿಲ್ಲ: ಸಿಎಂ

Webdunia
ಬುಧವಾರ, 28 ಡಿಸೆಂಬರ್ 2016 (12:29 IST)
ಮೊಬೈಲ್ ಪೋನ್‌ನಿಂದಾಗಿ ರಾತ್ರಿ ನನಗೆ ನಿದ್ದೆಯೇ ಬರುತ್ತಿರಲಿಲ್ಲ. ಹೀಗಾಗಿ ಮೊಬೈಲ್ ಪೋನ್ ಇಟ್ಟುಕೊಳ್ಳುವುದನ್ನೆ ಬಿಟ್ಟು ಬಿಟ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 
ಬಿಬಿಎಂಪಿಯ ನಾಗರಿಕ ಸೇವೆಗಳ ಸರಳೀಕರಣ, ಇ-ಆಡಳಿತದ ಉಪಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ನನ್ನ ಹತ್ತಿರ ಒಂದು ಮೊಬೈಲ್ ಪೋನ್ ಇತ್ತು. ಆ ಪೋನ್‌ನ್ನು ಮೂರು ತಿಂಗಳು ಮಾತ್ರ ಬಳಸಿದ್ದೆ. ರಾತ್ರಿಯೂ ಸಹ ಹತ್ತಾರು ಕರೆಗಳು ಬರುತ್ತಿತ್ತು. ಇಂತಹ ರಗಳೆಯೇ ಬೇಡ ಎಂದು ಮೊಬೈಲ್ ಪೋನ್ ಇಟ್ಟುಕೊಳ್ಳುವುದನ್ನೆ ಬಿಟ್ಟು ಬಿಟ್ಟೆ. ಆದರೆ, ಈಗ ಎಲ್ಲರೂ ಡಿಜಿಟಲ್ ಇಂಡಿಯಾ ಬಗ್ಗೆ ಹೇಳುತ್ತಿದ್ದಾರೆ. ನನ್ನ ಬಳಿ ಮೊಬೈಲ್ ಪೋನ್ ಇಲ್ಲ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಅವರಿಗೆ ಟಾಂಗ್ ನೀಡಿದರು. 
 
ಕಾರ್ಯಕ್ರಮ ಉದ್ದೇಶಿಸಿ ಇದಕ್ಕೂ ಮುಂಚೆ ಮಾತನಾಡಿದ್ದ ಕೇಂದ್ರ ಸಚಿವ ಅನಂತ್ ಕುಮಾರ್, ದೇಶದಲ್ಲಿ 20 ವರ್ಷಗಳ ಅಂತರದಲ್ಲಿ ಮೂರು ಕ್ರಾಂತಿಗಳು ನಡೆದಿವೆ. ಅದರಲ್ಲಿ ಮೊಬೈಲ್ ಕ್ರಾಂತಿಯೂ ಒಂದು. ದೇಶದಲ್ಲಿ ಪ್ರಸ್ತುತ 120 ಕೋಟಿ ಮೊಬೈಲ್‌ಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rain: ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳಿಗೆ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

Viral video: ಬೆಂಗಳೂರು ಡಿಆರ್ ಡಿಒ ಆಫೀಸರ್ ಮೇಲೆ ಕನ್ನಡಿಗನಿಂದ ಹಲ್ಲೆ ಕೇಸ್ ಗೆ ಟ್ವಿಸ್ಟ್: ಅಸಲಿಗೆ ನಡೆದದ್ದೇ ಬೇರೆಯೇ

DGP Om Prakash murder: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಪತ್ನಿಗಿತ್ತು ಈ ಮಾನಸಿಕ ಕಾಯಿಲೆ

ಅಲಿಬಾಬ ಮತ್ತು 40 ಕಳ್ಳರ ಕಥೆಯ ತದ್ರೂಪವೇ ಸಿದ್ದರಾಮಯ್ಯರ ತಂಡ: ಡಿ.ವಿ. ಸದಾನಂದಗೌಡ

ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments