Webdunia - Bharat's app for daily news and videos

Install App

ಪ್ರತಿಷ್ಠೆ ಪಕ್ಕಕ್ಕಿಟ್ಟು ಬೇಡಿಕೆ ಈಡೇರಿಸಿ-ಮಾಜಿ ಸಿಎಂ H.D.ಕುಮಾರಸ್ವಾಮಿ

Webdunia
ಸೋಮವಾರ, 11 ಸೆಪ್ಟಂಬರ್ 2023 (18:00 IST)
ಸರ್ಕಾರವು ಖಾಸಗಿ ಸಾರಿಗೆ ಒಕ್ಕೂಟದವರ ಬೇಡಿಕೆಗಳನ್ನು ಪ್ರತಿಷ್ಠೆ ಪಕ್ಕಕ್ಕಿಟ್ಟು ಮಾನವೀಯತೆಯಿಂದ ಪರಿಶೀಲಿಸಬೇಕು ಎಂದು ಮಾಜಿ ಸಿಎಂ H.D.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಕುರಿತು ಅವರು ಸರಣಿ ಟ್ವೀಟ್​ ಮಾಡಿದ್ದು, ಖಾಸಗಿ ಸಾರಿಗೆ ಒಕ್ಕೂಟಗಳ ಬೇಡಿಕೆಗಳು ಈಡೇರಿಸಲಾಗದ ಡಿಮ್ಯಾಂಡ್​ಗಳಲ್ಲ. ಅವರಿಗೂ ಕುಟುಂಬಗಳಿವೆ, ತಂದೆ-ತಾಯಿ, ಮಕ್ಕಳು ಇರುತ್ತಾರೆ ಎನ್ನುವುದನ್ನು ಸರ್ಕಾರ ಮರೆಯಬಾರದು ಎಂದು ಸಲಹೆ ನೀಡಿದ್ದಾರೆ.. ಕಾಟಾಚಾರಕ್ಕೆ ಕರೆದು ಮಾತನಾಡುವುದಲ್ಲ. ವಾಸ್ತವತೆಗೆ ತಕ್ಕಂತೆ ಕಷ್ಟದಲ್ಲಿರುವ ಅವರಿಗೆ ನೆರವಾಗಬೇಕು. ನುಡಿದಂತೆಯೇ ನಡೆದು, 'ಗ್ಯಾರಂಟಿ ಬಾಧಿತರ' ಬದುಕಿಗೆ ಪರಿಹಾರ ಒದಗಿಸಬೇಕು ಎನ್ನುವುದು ನನ್ನ ಆಗ್ರಹ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಕೆದಾಟು ಯೋಜನೆ ವಿರೋಧಿಸಿದವರಿಗೆ ಸನ್ಮಾನ, ಗೌರವ ಕೊಡಬೇಕೇ

ಮೈಕ್ ತಾನೇ ಆಫ್ ಮಾಡಿ ಕೂಗಾಡಿದ್ರಾ ರಾಹುಲ್ ಗಾಂಧಿ, ಬಿಜೆಪಿ ಆರೊಪ: ವೈರಲ್ ವಿಡಿಯೋದಲ್ಲಿ ಏನಿದೆ

ಚಿಲ್ಲರೆ ನೀಡದ್ದಕ್ಕೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ್ದ ಬಸ್‌ ಕಂಡಕ್ಟರ್‌ ಅಮಾನತು ಬಗ್ಗೆ ಬಿಗ್ ಅಪ್ಡೇಟ್‌

ದೆಹಲಿಯಲ್ಲಿನ ಅಮಿತ್ ಶಾ ವಿರುದ್ಧದ ಆರೋಪಗಳಿಗೆ ಬದ್ಧ ಎಂದ ರಾಹುಲ್ ಗಾಂಧಿ

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಬೃಹತ್ ಮರ ಬಿದ್ದು ಇಬ್ಬರು ಮಹಿಳಾ ಕಾರ್ಮಿಕರು ದುರ್ಮರಣ

ಮುಂದಿನ ಸುದ್ದಿ
Show comments