Webdunia - Bharat's app for daily news and videos

Install App

ಮೈತ್ರಿ ಸರಕಾರ ಭವಿಷ್ಯ: ಕಾಂಗ್ರೆಸ್ ಮುಖಂಡನಿಂದ ಹೊರಬಿತ್ತು ದ್ವಂದ್ವ ಮಾತು

Webdunia
ಗುರುವಾರ, 20 ಸೆಪ್ಟಂಬರ್ 2018 (15:58 IST)
ಮೈತ್ರಿ ಸರ್ಕಾರ ಇರುತ್ತೋ ಬೀಳುತ್ತೋ ನನಗೆ ಗೊತ್ತಿಲ್ಲ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ದ್ವಂದ್ವ ಹೇಳಿಕೆ ನೀಡಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಎನ್. ಚಲುವರಾಯಸ್ವಾಮಿ ಅವರು, ಪರೋಕ್ಷವಾಗಿ ಸರ್ಕಾರ ಬೀಳುತ್ತೆ ಅನ್ನೋ ಹೇಳಿಕೆ ಕೊಟ್ಟಿದ್ದು, ಕಟ್ಟೆಯಲ್ಲಿ ಸ್ವಲ್ಪ ಜಾಗ ಆದ್ರೂ ನೀರು ಹೊರಟು ಹೋಗುತ್ತೆ ಎಂಬ ಮಾತನ್ನು ಹೇಳುವ ಮೂಲಕ ಪರೋಕ್ಷವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬಿಜೆಪಿಗೆ ಹೋಗ್ತಾರೆ ಎಂದು ಹೇಳಿದರು. ಮಂಡ್ಯ ಜನ ಐದು ವರ್ಷ ಬಾಯಿ ಬಿಡಬೇಡಿ ಎಂದು ಹೇಳಿದ್ದಾರೆ.

ಈ ನಿಟ್ಟಿನಲ್ಲಿ ನಾವು ಸರ್ಕಾರ ಬಿದ್ದರೂ ಇದ್ದರೂ ತಲೆ ಕೆಡಿಸಿಕೊಳ್ಳಲ್ಲ. ಈ ಹಿಂದೆ ಎನ್.ಧರಂಸಿಂಗ್ ಮೈತ್ರಿ ಸರ್ಕಾರವನ್ನ ಬೀಳಿಸಿದ್ದೆವು. ಬಿ.ಎಸ್.ಯಡಿಯೂರಪ್ಪ ಜೊತೆ ಸೇರಿ ಸರ್ಕಾರ ಮಾಡಿದ್ದೇವು. ಇದಕ್ಕೆಲ್ಲಾ ಮೈತ್ರಿ ಸರ್ಕಾರವೇ ಕಾರಣ. ಒಂದು ಪಕ್ಷಕ್ಕೆ ಬಹುಮತ ಕೊಟ್ರೆ ಹೀಂಗೆ ಆಗಲ್ಲ ಎಂದ್ರು. ವಿಧಾನ ಪರಿಷತ್ ಅಭ್ಯರ್ಥಿಗೆ ನಾನು ಆಕಾಂಕ್ಷಿಲ್ಲ ಅಲ್ಲ ಎಂದ ಅವ್ರು, ಪಕ್ಷ ಸೇರಿ ಒಂದು ವರ್ಷ ಆಗಿಲ್ಲ ಯಾವ ನೈತಿಕತೆ ಆಧಾರದಲ್ಲಿ ನಾನು ಎಂ.ಎಲ್.ಸಿ. ಕೇಳಲಿ ಎಂದ್ರು.

 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಭಾರತೀಯ ಸೇನೆಗೆ ಪ್ರತಿದಾಳಿ ನಡೆಸಲು ಪೂರ್ಣ ಅಧಿಕಾರ

India Pakistan:ಕದನವಿರಾಮ ಘೋಷಿಸಿದ್ದು ಟ್ರಂಪ್: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

BRAHMOS: ಬ್ರಹ್ಮೋಸ್ ಕ್ಷಿಪಣಿ ತಾಕತ್ತು ಏನೆಂದು ಪಾಕಿಸ್ತಾನದ ಬಳಿ ಕೇಳಿ: ಯೋಗಿ ಆದಿತ್ಯನಾಥ್

ಭಾರತ, ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ನಡೆಸಲು ಡೊನಾಲ್ಡ್ ಟ್ರಂಪ್ ಯಾರು

India Pakistan: ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ, ಐಎಎಫ್ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments