ಸಬ್ ಅರ್ಬನ್ ರೈಲು ಯೋಜನೆ ವಿಳಂಬವಾಗುತ್ತಿರುವುದಕ್ಕೆ ರಾಜ್ಯ ಸರ್ಕಾರವೇ ಕಾರಣ- ಡಿ.ವಿ.ಎಸ್ ಆರೋಪ

Webdunia
ಸೋಮವಾರ, 3 ಜೂನ್ 2019 (14:16 IST)
ಬೆಂಗಳೂರು : ಸಬ್ ಅರ್ಬನ್ ರೈಲು ಯೋಜನೆ ವಿಳಂಬವಾಗುತ್ತಿರುವುದಕ್ಕೆ ರಾಜ್ಯ ಸರ್ಕಾರವೇ ಕಾರಣ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆ ಸಚಿವ ಡಿ.ವಿ ಸದಾನಂದಗೌಡ ಆರೋಪಿಸಿದ್ದಾರೆ.




ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೇಂದ್ರ ರೈಲ್ವೆ ಮಂತ್ರಿಯಾಗಿದ್ದಾಗ ಐದು ವರ್ಷದಿಂದ ನಿರಂತರ ಚರ್ಚೆ ಮಾಡಿ ಕೇಂದ್ರ ಬಜೆಟ್‍ ನಲ್ಲಿಲ್ಲಿ 17 ಸಾವಿರ ಕೋಟಿ ರೂ ಬಿಡುಗಡೆ ಮಾಡಿಸಿದ್ದೆ. ಆದರಂತೆ ಸಬ್ ಅರ್ಬನ್ ರೈಲು ಯೋಜನೆಯ ವೆಚ್ಚದಲ್ಲಿ ಕೇಂದ್ರ – ರಾಜ್ಯಕ್ಕೆ 50:50 ವೆಚ್ಚಕ್ಕೆ ಇಳಿಸಿ ಆರು ಪ್ರಾಥಮಿಕ ರೈಲು ಕೊಟ್ಟು ಯೋಜನೆಯನ್ನು ಆರಂಭ ಮಾಡಿದ್ದೆವು. ಆದರೆ ಈ ಯೋಜನೆ ಇನ್ನೂ ಮುಂದಕ್ಕೆ ಹೋಗಿಲ್ಲ ಇದಕ್ಕೆ ರಾಜ್ಯ ಸರ್ಕಾರವೇ ಕಾರಣ ಎಂದು ಹೇಳಿದ್ದಾರೆ.


ಸಬ್ ಅರ್ಬನ್ ಯೋಜನೆಗೆ ಕೇಂದ್ರ ಸರ್ಕಾದಿಂದ ಆಗಬೇಕಾದ ಎಲ್ಲ ಕೆಲಸಗಳನ್ನು ಮಾಡಿಕೊಡಲಾಗಿದೆ. ಆದರೆ ಯೋಜನೆ ಮುಂದಕ್ಕೆ ಹೋಗುತ್ತಿಲ್ಲ. ಈ ಸಂಬಂಧ ನಾನು ಸದ್ಯದಲ್ಲೇ ಸಿಎಂ ಕುಮಾರಸ್ವಾಮಿಗೆ ಪತ್ರ ಬರೆಯುತ್ತೇನೆ ಮತ್ತು ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಜೊತೆ ಸೇರಿ ಯೋಜನೆ ಸಂಬಂಧ ಮಾತನಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್ ಕ್ರಾಂತಿ ಬಗ್ಗೆ ದೆಹಲಿಯಲ್ಲಿ ಸ್ಫೋಟಕ ಹೇಳಿಕೆ ಕೊಟ್ಟ ಡಿಕೆ ಶಿವಕುಮಾರ್‌

ಜಾಗ ಸರ್ವೇಗೆ ಬಂದ ಅಧಿಕಾರಿಗಳ ಎದುರು ದೈವ ಮೈಮೇಲೆ ಬಂದ ಹಾಗೇ ವರ್ತಿಸಿದ ವ್ಯಕ್ತಿ

ಸಂಕಷ್ಟದಲ್ಲಿರುವ ರೈತರಿಗೆ ಬಿಡಿಗಾಸನ್ನೂ ನೀಡದ ಸಿದ್ದರಾಮಯ್ಯರ ಸರಕಾರ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯ ಬೆಲೆಯೇರಿಕೆಯ ಬಾದ್ ಷಾ: ಬಿಜೆಪಿ ಕಟು ಟೀಕೆ

ಜನಮಗಣಮನ ಗೀತೆ ರಚಿಸಿದ್ದು ಬ್ರಿಟಿಷರಿಗಾಗಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ: ಆರ್ ಎಸ್ಎಸ್ ಪ್ರಭಾವವೆಂದ ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments