Select Your Language

Notifications

webdunia
webdunia
webdunia
webdunia

ಈ ಕಾರಣದಿಂದ ಸಾರಿಗೆ ಸಿಬ್ಬಂದಿಗೆ ವೇತನ, ಭತ್ಯೆ ರಹಿತ 1 ವರ್ಷ ರಜೆ ನೀಡಲು ಚಿಂತನೆ

ಈ ಕಾರಣದಿಂದ ಸಾರಿಗೆ ಸಿಬ್ಬಂದಿಗೆ ವೇತನ, ಭತ್ಯೆ ರಹಿತ 1 ವರ್ಷ ರಜೆ ನೀಡಲು ಚಿಂತನೆ
ಬೆಂಗಳೂರು , ಶುಕ್ರವಾರ, 10 ಜುಲೈ 2020 (10:44 IST)
Normal 0 false false false EN-US X-NONE X-NONE

ಬೆಂಗಳೂರು : ಸಾರಿಗೆ ಸಿಬ್ಬಂದಿಗೆ ವೇತನ, ಭತ್ಯೆ ರಹಿತ 1 ವರ್ಷ ರಜೆ ನೀಡಲು ಚಿಂತನೆ ನಡೆಸಲಾಗುತ್ತಿದೆ.

ಕೆಎಸ್ ಆರ್ ಟಿಸಿ ಎಂಡಿ ಶಿವಯೋಗಿ ವಾಯುವ್ಯ, ಈಶಾನ್ಯ ಬಿಎಂಟಿಸಿ ಸಾರಿಗೆ ಎಂಡಿಗಳಿಗೆ ಈ ಬಗ್ಗೆ ಪತ್ರ ಬರೆದಿದ್ದು,  ರಜೆ ನೀಡುವ ಬಗ್ಗೆ ಅಭಿಪ್ರಾಯ ತಿಳಿಸಲು ಸೂಚನೆ ನೀಡಿದ್ದಾರೆ.

ಕೊರೊನಾದಿಂದ ಪ್ರಯಾಣಿಕರ ಕೊರತೆ ಉಂಟಾಗಿದೆ. ಸಾರಿಗೆ ಸಂಸ್ಥೆಗಳಿಗೆ ಆರ್ಥಿಕವಾಗಿ ನಷ್ಟವಾಗಿದೆ. ಪೂರ್ಣ ಪ್ರಮಾಣದಲ್ಲಿ ಸಾರಿಗೆ ಕಾರ್ಯಚರಣೆ ಇಲ್ಲ. ಸಿಬ್ಬಂದಿ ಆರೋಗ್ಯದ ದೃಷ್ಟಿಯಿಂದ ರಜೆ ನೀಡಲು ಸೂಚಿಸಿ  ಕೆಎಸ್ ಆರ್ ಟಿಸಿ ಎಂಡಿ ಶಿವಯೋಗಿ ಕಳಸದ ಪತ್ರದಲ್ಲಿ ಉಲ್ಲೇಖಸಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಗ್ಯಾಂಗ್ ಸ್ಟಾರ್ ವಿಕಾಸ್ ದುಬೆ ಪೊಲೀಸರ ಎನ್ ಕೌಂಟರ್ ಗೆ ಬಲಿ