Webdunia - Bharat's app for daily news and videos

Install App

ಈ ಕಾರಣದಿಂದ ಸಾರಿಗೆ ಸಿಬ್ಬಂದಿಗೆ ವೇತನ, ಭತ್ಯೆ ರಹಿತ 1 ವರ್ಷ ರಜೆ ನೀಡಲು ಚಿಂತನೆ

Webdunia
ಶುಕ್ರವಾರ, 10 ಜುಲೈ 2020 (10:44 IST)
Normal 0 false false false EN-US X-NONE X-NONE

ಬೆಂಗಳೂರು : ಸಾರಿಗೆ ಸಿಬ್ಬಂದಿಗೆ ವೇತನ, ಭತ್ಯೆ ರಹಿತ 1 ವರ್ಷ ರಜೆ ನೀಡಲು ಚಿಂತನೆ ನಡೆಸಲಾಗುತ್ತಿದೆ.

ಕೆಎಸ್ ಆರ್ ಟಿಸಿ ಎಂಡಿ ಶಿವಯೋಗಿ ವಾಯುವ್ಯ, ಈಶಾನ್ಯ ಬಿಎಂಟಿಸಿ ಸಾರಿಗೆ ಎಂಡಿಗಳಿಗೆ ಈ ಬಗ್ಗೆ ಪತ್ರ ಬರೆದಿದ್ದು,  ರಜೆ ನೀಡುವ ಬಗ್ಗೆ ಅಭಿಪ್ರಾಯ ತಿಳಿಸಲು ಸೂಚನೆ ನೀಡಿದ್ದಾರೆ.

ಕೊರೊನಾದಿಂದ ಪ್ರಯಾಣಿಕರ ಕೊರತೆ ಉಂಟಾಗಿದೆ. ಸಾರಿಗೆ ಸಂಸ್ಥೆಗಳಿಗೆ ಆರ್ಥಿಕವಾಗಿ ನಷ್ಟವಾಗಿದೆ. ಪೂರ್ಣ ಪ್ರಮಾಣದಲ್ಲಿ ಸಾರಿಗೆ ಕಾರ್ಯಚರಣೆ ಇಲ್ಲ. ಸಿಬ್ಬಂದಿ ಆರೋಗ್ಯದ ದೃಷ್ಟಿಯಿಂದ ರಜೆ ನೀಡಲು ಸೂಚಿಸಿ  ಕೆಎಸ್ ಆರ್ ಟಿಸಿ ಎಂಡಿ ಶಿವಯೋಗಿ ಕಳಸದ ಪತ್ರದಲ್ಲಿ ಉಲ್ಲೇಖಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments