Webdunia - Bharat's app for daily news and videos

Install App

ಮೊದಲ ಪತ್ನಿಯಿಂದ ಎರಡನೇ ಪತ್ನಿಯನ್ನು ಕಾಪಾಡಿ ಎಂದು ದುನಿಯಾ ವಿಜಯ್ ಮೊರೆ!

Webdunia
ಸೋಮವಾರ, 1 ಅಕ್ಟೋಬರ್ 2018 (09:23 IST)
ಬೆಂಗಳೂರು: ಮಾರುತಿ ಗೌಡ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟ ದುನಿಯಾ ವಿಜಯ್ ಇದೀಗ ದ್ವಿತೀಯ ಪತ್ನಿಗೆ ಭದ್ರತೆ ಕೋರಿದ್ದಾರೆ.

ದ್ವಿತೀಯ ಪತ್ನಿ ಕೀರ್ತಿಗೆ ಮೊದಲ ಪತ್ನಿ ನಾಗರತ್ನ ಕಿರುಕುಳ ನೀಡಿರುವ ಆರೋಪ ಹೊರಿಸಿರುವ ವಿಜಯ್ ಸೂಕ್ತ ಭದ್ರತೆ ಕೊಡುವಂತೆ ಆಗ್ರಹಿಸಿದ್ದಾರೆ.

ಹಲ್ಲೆ ಪ್ರಕರಣದ ಸಂದರ್ಭದಲ್ಲಿ ಕೀರ್ತಿ ಮೇಲೆ ನಾಗರತ್ನ ಹಲ್ಲೆ ನಡೆಸಿದ್ದು, ಕೀರ್ತಿ ಕಾರು ಚಾಲಕ ಮಹಮ್ಮದ್ ಗೆ ಕರೆ ಮಾಡಿ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಹೀಗೇ ಮುಂದುವರಿದರೆ ತಾನು ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂದು ಕೀರ್ತಿ ಹೇಳಿದ್ದಾರೆ. ಹೀಗಾಗಿ ಅವರಿಗೆ ಭದ್ರತೆ ಕೊಡಿ ಎಂದು ವಿಜಯ್ ಮನವಿ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments