Webdunia - Bharat's app for daily news and videos

Install App

ದುನಿಯಾ ವಿಜಿ ಪತ್ನಿಯರ ಕಿತ್ತಾಟ ಪ್ರಕರಣ: ಇಂದು ನಾಗರತ್ನ ಶರಣಾಗತಿ?

Webdunia
ಶುಕ್ರವಾರ, 2 ನವೆಂಬರ್ 2018 (11:06 IST)
ಬೆಂಗಳೂರು: ನಟ ದುನಿಯಾ ವಿಜಿ ಮೊದಲ ಪತ್ನಿಯರ ಕಿತ್ತಾಟಕ್ಕೆ ಇಂದು ಮತ್ತೊಂದು ಟ್ವಿಸ್ಟ್ ಸಿಗುವ ಸಾಧ್ಯತೆಯಿದೆ. ತಲೆಮರೆಸಿಕೊಂಡಿರುವ ನಾಗರತ್ನ ಶರಣಾಗತಿಯಾಗುವ ಸಾಧ‍್ಯತೆಯಿದೆ.

ಕಳೆದ ಆರು ದಿನಗಳಿಂದ ನಾಗರತ್ನಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದರೂ ಪ್ರಯೋಜನವಾಗಿಲ್ಲ. ಇದರ ನಡುವೆ ಪೊಲೀಸರ ಬಂಧನ ತಪ್ಪಿಸಲು ನಾಗರತ್ನ ಪರ ವಕೀಲರು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರೂ ಇದುವರೆಗೆ ಸಿಗದ ಕಾರಣ ಪೊಲೀಸರಿಗೆ ಶರಣಾಗತಿಯಾಗುವ ನಿರೀಕ್ಷೆಯಿದೆ.

ದುನಿಯಾ ವಿಜಿ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಜೈಲು ಪಾಲಾಗಿದ್ದಾಗ ವಿಜಿ ಮನೆಗೆ ನುಗ್ಗಿದ್ದ ನಾಗರತ್ನ ಎರಡನೇ ಪತ್ನಿ ಕೀರ್ತಿ ಗೌಡ ಮೇಲೆ ಹಲ್ಲೆ ನಡೆಸಿದ್ದರು. ಈ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೀರ್ತಿ ಗೌಡ ದೂರು ದಾಖಲಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ಇದೊಂದು ಕೆಲಸ ಮಾಡಿದ್ರೆ ಚಿನ್ನಸ್ವಾಮಿಯಲ್ಲಿ ದುರಂತವಾಗ್ತಾನೇ ಇರಲಿಲ್ಲ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

ಮುಂದಿನ ಸುದ್ದಿ
Show comments