Webdunia - Bharat's app for daily news and videos

Install App

ನಕಲಿ ಅಯ್ಯಪ್ಪ ಸ್ವಾಮಿ ವೇಷಧರಿಸಿ ಲಕ್ಷ ಲಕ್ಷ ದರೋಡೆ

Webdunia
ಸೋಮವಾರ, 16 ಡಿಸೆಂಬರ್ 2019 (19:09 IST)
ನಕಲಿ ಅಯ್ಯಪ್ಪ ಸ್ವಾಮಿ ವೇಷಾಧಾರಿಗಳು ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟು ಮಾಡಿದ್ದಾರೆ.


ನಕಲಿ ಅಯ್ಯಪ್ಪ ಸ್ವಾಮಿ ಭಕ್ತರು ವೇಷಹಾಕಿಕೊಂಡು ರೈತ ಬೆಳೆದ  ಸುಮಾರು ಒಂದು ಲಕ್ಷ ಮೌಲ್ಯದ ಬಾಳೆಗಿಡ ಕಡೆದು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ.

ಧಾರವಾಡ ತಾಲೂಕಿನ ಸೋಮಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಗ್ರಾಮದ ರೈತ ರಾಯಪ್ಪ ಮಲ್ಲಪ್ಪ ಸುಳ್ಳದ ಎಂಬುವವರ ಹೊಲದಲ್ಲಿ  ಬಾಳೆ ಗಿಡ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.

ಬಾಳೆ ಗಿಡವನ್ನು ಕಡಿದು 500 ಬಾಳೆಗೋಣೆ ಹಾಗೂ 500 ಬಾಳೆಗಿಡ ಕಡಿದು ಟಾಟಾ ಎಸಿ ಯಲ್ಲಿ ಕದ್ದು ಒಯ್ದಿದ್ದಾರೆ ಎಂದು ರೈತ ಆರೋಪಿಸಿದ್ದಾನೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments