Webdunia - Bharat's app for daily news and videos

Install App

ಈಜಲು ಹೋಗಿ ನೀರುಪಾಲಾದ ದುರ್ದೇವಿ

Webdunia
ಸೋಮವಾರ, 19 ಸೆಪ್ಟಂಬರ್ 2022 (20:54 IST)
ಈಜಲು ನಾಲೆಗಿಳಿದ ಯುವಕ ನೀರುಪಾಲಾಗಿರುವ ಘಟನೆ ಮೈಸೂರು ತಾಲ್ಲೂಕಿನ ವರುಣ ನಾಲೆಯಲ್ಲಿ ನಡೆದಿದೆ.ಹುಣಸೂರು ತಾಲ್ಲೂಕಿನ ಹಂದನಹಳ್ಳಿಯ ಅಭಿಷೇಕ್ (26) ಸಾವನ್ನಪ್ಪಿದ ದುರ್ದೈವಿಯಾಗಿದ್ದು,ಎಪಿಎಂಸಿಯಲ್ಲಿ ತರಕಾರಿ ವ್ಯಾಪಾರಿಯಾಗಿದ್ದ, ಅಭಿಷೇಕ್ವ  ಜಮೀನಿಗೆ ಹೋಗಿದಾಗ ಈ ಘಟನೆ ನಡೆದಿದೆ.
 
ಅಭಿಷೇಜ್  ಈಜಲು ನಾಲೆಗಿಳಿದಿದ್ದ  ಆಗ ನೀರಿನಲ್ಲಿ ಮುಳುಗಿದ್ದಾನೆ.ಇನ್ನು ಅಭಿಷೇಕನ ರಕ್ಷಣೆಗೆ ಸ್ಥಳೀಯರು ಪ್ರಯತ್ನಪಟ್ಟಿದ್ದಾರೆ. ಆದ್ರೆ ಪ್ರಯತ್ನವೆಲ್ಲ ವಿಫಲವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದಾನೆ.ಇನ್ನು ಈ ಘಟನೆಗೆ ಸಂಬಂಧಿಸಿದಪಟ್ಟಂತೆ
ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments