Webdunia - Bharat's app for daily news and videos

Install App

ದೀಪಾವಳಿ ಹಬ್ಬದ ಲಕ್ಷ್ಮಿ ಪೂಜೆ ವೇಳೆ ಮಾಜಿ ಸಿಎಂ ಪೋಟೊ ಇಟ್ಟು ಪೂಜೆ

Webdunia
ಬುಧವಾರ, 26 ಅಕ್ಟೋಬರ್ 2022 (19:46 IST)
ದೀಪಾವಳಿ ಹಬ್ಬದ ಲಕ್ಷ್ಮೀ ಪೂಜೆಯಲ್ಲಿ ಮಾಜಿ ಸಿ ಎಂ ಹೆಚ್.ಡಿ. ಕುಮಾರಸ್ವಾಮಿ ಪೋಟೋ ಇಟ್ಟು  ಅಭಿಮಾನಿಯೊಬ್ಬರು ಪೂಜೆ ಮಾಡಿದ್ದಾರೆ.2023  ರ ಚುನಾವಣೆಯಲ್ಲಿ ಹೆಚ್ ಡಿಕೆ ಬೆಂಬಲಿಸಿ ಎಂದು ಪೂಜೆ ಸಲ್ಲಿಸಿದ್ದಾರೆ‌.ರೈತರ ಬಗ್ಗೆ ಕಾಳಜಿ ಇರುವ ಏಕೈಕ ವ್ಯಕ್ತಿ ಅಂದರೆ ಇವರು, ಎಲ್ಲಾ ಪಕ್ಷದವರಿಗೆ ಒಂದು ಬಾರಿ ಅವಕಾಶ ಮಾಡಿಕೊಟ್ಟಿದ್ದೀರಿ.ಈ ಬಾರಿ ಪ್ರಾದೇಶಿಕ ಪಕ್ಷಕ್ಕೆ ಅವಕಾಶ ಮಾಡಿಕೊಡಿ ಎಂದು ಹೆಚ್ ಡಿ ಕೆ ಅಭಿಮಾನಿ ನಿಂಗಪ್ಪ ವಿ ಜಿಗೇರಿ ಎಂಬುವವರು ಪೂಜೆ ಮಾಡಿದ್ದಾರೆ.ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕಡೇಕೊಪ್ಪ ಗ್ರಾಮದಲ್ಲಿ ಅಭಿಮಾನಿ ಪೂಜೆ‌ ಸಲ್ಲಿಸಿರುವುದು ಕುಮಾರಸ್ವಾಮಿ ಮೇಲಿರುವ ಪ್ರೀತಿ,ಭಕ್ತಿ ಎಷ್ಟೇಂಬುದು ತೋರಿಸುತ್ತದೆ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments