Webdunia - Bharat's app for daily news and videos

Install App

ಮೆರವಣಿಗೆ ವೇಳೆ ಮದರಸಾಗೆ ನುಗ್ಗಿ ಪೂಜೆ!

Webdunia
ಶುಕ್ರವಾರ, 7 ಅಕ್ಟೋಬರ್ 2022 (08:31 IST)
ಬೀದರ್ : ದಸರಾ ಮೆರವಣಿಗೆ ವೇಳೆ ಹಿಂದೂ ಸಮುದಾಯದ ಗುಂಪೊಂದು ಮದರಸಾಗೆ ನುಗ್ಗಿ ಪೂಜೆ ಮಾಡಿರುವ ಘಟನೆ ಬೀದರ್ ನಗರದ ಓಲ್ಡ್ ಸಿಟಿಯಲ್ಲಿರುವ ಐತಿಹಾಸಿಕಾ ಮೊಹಮ್ಮದ್ ಗವಾನ್ ಮದರಸಾದಲ್ಲಿ ನಡೆದಿದೆ.

ಪ್ರತಿ ವರ್ಷ ನವರಾತ್ರಿಯ ಮೆರವಣಿಗೆ ವೇಳೆ ಮೊಹಮ್ಮದ್ ಗವಾನ್ ಮದರಸಾದ ಹೊರಗಡೆ ಹಿಂದೂ ಸಮುದಾಯದವರು ದೇವಿಗೆ ಪೂಜೆ ಮಾಡುತ್ತಿದ್ದರು. ಆದರೆ ಈ ಬಾರಿ ನೇರವಾಗಿ ಮದರಸಾಕ್ಕೆ ನುಗ್ಗಿ, ಜೈ ಭವಾನಿ, ವಂದೇ ಮಾತರಂ, ಹಿಂದೂ ಧರ್ಮಕೀ ಜೈ ಎಂದು ಘೋಷಣೆ ಕೂಗಿ ಪೂಜೆ ಮಾಡಿದ್ದಾರೆ. 

ಘಟನೆಯ ಬಗ್ಗೆ ಮೊಹಮ್ಮದ್ ಶಫಿಯುದ್ದೀನ್ ನಗರದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮದರಸಾದ ಬೀಗ ಮುರಿದು, ಸೆಕ್ಯೂರಿಟಿ ಮೇಲೆ ಹಲ್ಲೆಗೆ ಯತ್ನ ಮಾಡಿ ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸಿದ್ದಾರೆ ಎಂದು ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments