Webdunia - Bharat's app for daily news and videos

Install App

ಮೆರವಣಿಗೆ ವೇಳೆ ಮದರಸಾಗೆ ನುಗ್ಗಿ ಪೂಜೆ!

Webdunia
ಶುಕ್ರವಾರ, 7 ಅಕ್ಟೋಬರ್ 2022 (08:31 IST)
ಬೀದರ್ : ದಸರಾ ಮೆರವಣಿಗೆ ವೇಳೆ ಹಿಂದೂ ಸಮುದಾಯದ ಗುಂಪೊಂದು ಮದರಸಾಗೆ ನುಗ್ಗಿ ಪೂಜೆ ಮಾಡಿರುವ ಘಟನೆ ಬೀದರ್ ನಗರದ ಓಲ್ಡ್ ಸಿಟಿಯಲ್ಲಿರುವ ಐತಿಹಾಸಿಕಾ ಮೊಹಮ್ಮದ್ ಗವಾನ್ ಮದರಸಾದಲ್ಲಿ ನಡೆದಿದೆ.

ಪ್ರತಿ ವರ್ಷ ನವರಾತ್ರಿಯ ಮೆರವಣಿಗೆ ವೇಳೆ ಮೊಹಮ್ಮದ್ ಗವಾನ್ ಮದರಸಾದ ಹೊರಗಡೆ ಹಿಂದೂ ಸಮುದಾಯದವರು ದೇವಿಗೆ ಪೂಜೆ ಮಾಡುತ್ತಿದ್ದರು. ಆದರೆ ಈ ಬಾರಿ ನೇರವಾಗಿ ಮದರಸಾಕ್ಕೆ ನುಗ್ಗಿ, ಜೈ ಭವಾನಿ, ವಂದೇ ಮಾತರಂ, ಹಿಂದೂ ಧರ್ಮಕೀ ಜೈ ಎಂದು ಘೋಷಣೆ ಕೂಗಿ ಪೂಜೆ ಮಾಡಿದ್ದಾರೆ. 

ಘಟನೆಯ ಬಗ್ಗೆ ಮೊಹಮ್ಮದ್ ಶಫಿಯುದ್ದೀನ್ ನಗರದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮದರಸಾದ ಬೀಗ ಮುರಿದು, ಸೆಕ್ಯೂರಿಟಿ ಮೇಲೆ ಹಲ್ಲೆಗೆ ಯತ್ನ ಮಾಡಿ ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸಿದ್ದಾರೆ ಎಂದು ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments