Webdunia - Bharat's app for daily news and videos

Install App

ಈ ಗ್ರಾಮದ ಜನ ಮಳೆಗಾಲದಲ್ಲಿ ಮನೆ ತುಂಬಾ ಬೆಂಕಿ ಹರಡಿ ಮಲಗುತ್ತಾರಂತೆ. ಕಾರಣವೇನು ಗೊತ್ತಾ?

Webdunia
ಶುಕ್ರವಾರ, 13 ಸೆಪ್ಟಂಬರ್ 2019 (11:36 IST)
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಉಗ್ಗೇಹಳ್ಳಿ ಗ್ರಾಮದ ನಿವಾಸಿಗಳು ಮಳೆಗಾಲದಲ್ಲಿ ಮನೆ ತುಂಬಾ ಬೆಂಕಿ ಹರಡಿ ಮಲಗುತ್ತಿದ್ದಾರಂತೆ.




ಹೌದು. ಉಗ್ಗೇಹಳ್ಳಿಯ ಹೇಮಾವತಿ ನದಿ ತಟದಲ್ಲಿ 150ಕ್ಕೂ ಹೆಚ್ಚು ದಲಿತ ಕುಟುಂಬಗಳಿವೆ. ಮಳೆಗಾಲದಲ್ಲಿ ಮನೆಯ ಗೋಡೆ ಹಾಗೂ ನೆಲದ ತಂಪನ್ನು ಗ್ರಾಮಸ್ಥರಿಗೆ ತಡೆದುಕೊಳ್ಳಲು ಆಗದ ಕಾರಣ ಮಳೆಗಾಲದಲ್ಲಿ ಮನೆ ತುಂಬಾ ಬೆಂಕಿಯನ್ನು ಹರಡುತ್ತಾರಂತೆ.


ಗ್ರಾಮವನ್ನು ಸ್ಥಳಾಂತರಿಸಿ ಎಂದು ಮಾಡಿದ ಎಷ್ಟೇ ಮನವಿ ಪತ್ರಗಳನ್ನು ಬರೆದಿದ್ದರೂ  ಇದುವರೆಗೂ ಯಾವುದೇ ಪ್ರತಿಕ್ರಿಯೆ ಕೂಡ ಬಂದಿಲ್ಲ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.  ಮಳೆ ಹೆಚ್ಚಾಗಿ ಸುರಿದರೆ ಈ ಗ್ರಾಮವೇ ಜಲಾವೃತಗೊಳ್ಳುತ್ತದೆಯಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಬ್ಬಾಳ ಫ್ಲೈ ಓವರ್ ಉದ್ಘಾಟನೆ ವೇಳೆಯೇ ಟ್ರಾಫಿಕ್ ಜಾಮ್: ತೇಜಸ್ವಿ ಸೂರ್ಯ ಅಸಮಾಧಾನ

ಮಹಾಮಳೆಗೆ ಮುಂಬೈ ತತ್ತರ: ಜನಜೀವನ ಅಸ್ತವ್ಯಸ್ತ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಧರ್ಮಸ್ಥಳ ಮಾಸ್ಕ್ ಮ್ಯಾನ್ ಮುಖವಾಡ ಕಳಚಿಬಿತ್ತು: ಇಷ್ಟು ದಿನದ ಶೋಧಕ್ಕೆ ಬಿಗ್ ಟ್ವಿಸ್ಟ್

ಧರ್ಮಸ್ಥಳ ಕೇಸ್ ಗೆ ಮಹತ್ವದ ತಿರುವು: ಮಹೇಶ್ ಶೆಟ್ಟಿ ತಿಮರೋಡಿ ಬಂಧನ ಸಾಧ್ಯತೆ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಮುಂದಿನ ಸುದ್ದಿ
Show comments