Webdunia - Bharat's app for daily news and videos

Install App

ದಸರಾ ಸಂಭ್ರಮ : ಇಂದಿನಿಂದ ಗಜಪಯಣ ಆರಂಭ

Webdunia
ಭಾನುವಾರ, 7 ಆಗಸ್ಟ್ 2022 (07:25 IST)
ಮೈಸೂರು : ನಾಡಹಬ್ಬ ದಸರಾ ಚಟುವಟಿಕೆಗಳು ಮೈಸೂರಿನಲ್ಲಿ ಗರಿಗೆದರುತ್ತಿವೆ. ಇದರ ಮೊದಲ ಭಾಗವಾಗಿ ನಾಳೆ ದಸರಾ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಗಜಪಡೆಯ ಮೊದಲ ತಂಡ ಮೈಸೂರಿಗೆ ಬರಲಿದೆ.

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ವೀರಹೊಸಹಳ್ಳಿಯಿಂದ ಗಜಪಯಣ ಆರಂಭವಾಗಲಿದೆ. ಜನಪ್ರತಿನಿಧಿಗಳು ಗಜಪಯಣಕ್ಕೆ ಸ್ವಾಗತ ಕೋರಲಿದ್ದಾರೆ.

ಗಜಪಡೆಯ ಕ್ಯಾಪ್ಟನ್ ಅರ್ಜುನ ಸೇರಿದಂತೆ 9 ಆನೆಗಳು ಮೊದಲ ತಂಡದಲ್ಲಿ ಬರಲಿದ್ದು 2ನೇ ತಂಡದಲ್ಲಿ 5 ಆನೆಗಳು ಬರಲಿವೆ. ಜಂಬೂ ಸವಾರಿಯಲ್ಲಿ ಒಟ್ಟು 14 ಆನೆಗಳು ಭಾಗಿಯಾಗಲಿದ್ದು ಸ್ಟ್ಯಾಂಡ್ ಬೈ ರೂಪದಲ್ಲಿ ಇರಿಸಿ ಕೊಳ್ಳಲು 3 ಆನೆಗಳನ್ನು ಹೆಚ್ಚುವರಿಯಾಗಿ ನಾಡಿಗೆ ಕರೆಸಿ ಕೊಳ್ಳಲಾಗುತ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments