Select Your Language

Notifications

webdunia
webdunia
webdunia
webdunia

ದಸರಾ ಆನೆ ಗೋಪಾಲಸ್ವಾಮಿ ಸಾವು?

ದಸರಾ ಆನೆ ಗೋಪಾಲಸ್ವಾಮಿ ಸಾವು?
ಮೈಸೂರು , ಗುರುವಾರ, 24 ನವೆಂಬರ್ 2022 (07:43 IST)
ಮೈಸೂರು : ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಗೋಪಾಲಸ್ವಾಮಿ (39) ಮತ್ತೊಂದು ಆನೆ ದಾಳಿಯಿಂದ ಸಾವನ್ನಪ್ಪಿದೆ.

ಹುಣಸೂರು ತಾಲ್ಲೂಕಿನ ಮತ್ತಿಗೋಡು ಆನೆ ಶಿಬಿರದಲ್ಲಿದ್ದ ಗೋಪಾಲಸ್ವಾಮಿ ಆನೆಯನ್ನು ಕಾಡಿಗೆ ಬಿಡಲಾಗಿತ್ತು.

ಹನಗೋಡು ಸಮೀಪದಲ್ಲಿ ಇತ್ತೀಚೆಗೆ ಸೆರೆ ಹಿಡಿಯಲಾಗಿದ್ದ ಅಯ್ಯಪ್ಪ ಎಂಬ ಆನೆ ಜೊತೆ ಕಾದಾಟ ನಡೆಸಿ ಗೋಪಾಲಸ್ವಾಮಿ ಆನೆ ಮೃತಪಟ್ಟಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ವಿಶೇಷ ಕಾರ್ಯಪಡೆ ರಚನೆ ಮಾಡಿದ್ದೇವೆ : ಬೊಮ್ಮಾಯಿ