Webdunia - Bharat's app for daily news and videos

Install App

ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮವೋ ಸಂಭ್ರಮ

Webdunia
ಶನಿವಾರ, 30 ಸೆಪ್ಟಂಬರ್ 2017 (15:27 IST)
ನಗರದಾದ್ಯಂತ ದಸರಾ ಹಬ್ಬದ ಸಂಭ್ರಮವೋ ಸಂಭ್ರಮ. ಮೈಸೂರು ಅರಮನೆ ವಿಜೃಂಭಣೆಯಿಂದ ಜಗಮಗಿಸುತ್ತಿದ್ದು, ವಿಶಿಷ್ಛವಾದ ಜಂಬೂ ಸವಾರಿಗೆ ಇನ್ನೇನು ಕೆಲವೇ ಕ್ಷಣಗಳು ಬಾಕಿ ಉಳಿದಿವೆ. 
ರಾಜ ಯದುವೀರ ಒಡೆಯರ್ ವಿಜಯದಶಮಿ ಪೂಜೆಯನ್ನು ನೆರವೇರಿಸಿದ್ದು, ನಾಡದೇವತೆ ಚಾಮುಂಡೇಶ್ವರಿಯನ್ನು ಹೊತ್ತ ಆನೆ ಅರ್ಜುನ ಮೆರವಣಿಗೆಯಲ್ಲಿ ಸಾಗಲಿದ್ದಾನೆ.
 
ಸಿಎಂ ಸಿದ್ದರಾಮಯ್ಯ ಕೆಲವೇ ಕ್ಷಣಗಳಲ್ಲಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಐತಿಹಾಸಿಕ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಅರಮನೆಯಿಂದ ಬನ್ನಿಮಂಟಪದವರೆಗೆ ಸಾಗುವ ಮೆರವಣಿಗೆಯಲ್ಲಿ ನೂರಾರು ಕಲಾ ತಂಡಗಳು ತಮ್ಮ ಸಂಸ್ಕ್ರತಿಯನ್ನು ಜನತೆಯ ಮುಂದಿಡಲಿವೆ
 
ಮೈಸೂರು ದಸರಾ ಮೆರವಣಿಗೆಯಲ್ಲಿ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲ ವಜುಭಾಯಿ ವಾಲಾ, ಸೇರಿದಂತೆ ಅನೇಕ ಸಚಿವರು ಶಾಸಕರು ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments