ದಸರಾ ಆಚರಣೆ ಈ ಮಠದಲ್ಲಿ ಆಗಿದ್ಹೇಗೆ?

Webdunia
ಭಾನುವಾರ, 29 ಸೆಪ್ಟಂಬರ್ 2019 (18:20 IST)
ವಿಭಿನ್ನವಾಗಿ ಈ ಬಾರಿಯ ದಸರಾ ಆಚರಣೆ ಮಾಡಲಾಗಿದೆ.

ಬೆಳಗಾವಿಯ ಹುಕ್ಕೇರಿ ಹಿರೇಮಠದಿಂದ 9 ದಿನಗಳ ಕಾಲ ಹುಕ್ಕೇರಿ ಪಟ್ಟಣದಲ್ಲಿ ನಡೆಯುವ ದಸರಾ ಉತ್ಸವಕ್ಕೆ ಪ್ರವಾಹದಲ್ಲಿ ಸಿಲುಕಿದ್ದ ಸಂತ್ರಸ್ಥರಿಗೆ ಧನ ಸಹಾಯ ಮಾಡುವ ಮೂಲಕ ಚಾಲನೆ ನೀಡಲಾಯಿತು.

ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳ ಸಾಮಾಜಿಕ ಕಳಕಳಿಯಿಂದ ಉತ್ತರ ಕರ್ನಾಟಕದ ಪ್ರವಾಹಕ್ಕೆ ಸಿಲುಕಿ ಮನೆಗಳನ್ನ ಕಳೆದುಕೊಂಡ 42 ಗ್ರಾಮಗಳ 120 ಕುಟುಂಬಗಳನ್ನ ಗುರುತಿಸಿ ಆರ್ಥಿಕ ಹಾಗೂ ಬಟ್ಟೆಗಳನ್ನ ನೀಡಿದ್ರು.

ಹುಕ್ಕೇರಿ ಹಿರೇಮಠದಿಂದ ಸಹಾಯ ಮಾಡುವದರ ಮೂಲಕ ಇತರೆ ಮಠಗಳಿಗೂ ದಸರಾ ಉತ್ಸವ ಮಾದರಿಯಾಯಿತು. ಪ್ರವಾಹದ ಹಿನ್ನೆಲೆಯಲ್ಲಿ ಸರಳವಾಗಿ ಈ ಬಾರಿ ದಸರಾ ಉತ್ಸವನ್ನ ಆಚರಣೆ ಮಾಡಲಾಗುತ್ತಿದೆ. ಉತ್ಸವಕ್ಕೆ ಉಮೇಶ ಕತ್ತಿ ಚಾಲನೆ ನೀಡಿದರು.   



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಗಂಡನನ್ನು ಕೊಂದು ಟಾಯ್ಲೆಟ್ ನಲ್ಲಿ ಹೂತಿಟ್ಟು ಆಸ್ಕರ್ ಲೆವೆಲ್ ಗೆ ಆಕ್ಟಿಂಗ್: ಉತ್ತರ ಪ್ರದೇಶದ ರೂಬಿ ಕಿಲ್ಲಿಂಗ್ ಕಹಾನಿ ಇಲ್ಲಿದೆ

ಕೋಟಿ ರೂ ಖರ್ಚು ಮಾಡಿ ರಸ್ತೆ ಮಾಡಿದ್ದು ದನ ಸಾಕೋದಿಕ್ಕಾ... ಶಾಸಕ ರವಿ ಸುಬ್ರಹ್ಮಣ್ಯ ರೋಷಾವೇಷ Video

ಮತಪಟ್ಟಿ ಪರಿಷ್ಕರಣೆಯ ಮತ್ತೊಂದು ಕರ್ಮಕಾಂಡ ಬಯಲು: ಸಾರಾ ಮಹೇಶ್ ಗಂಭೀರ ಆರೋಪ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಕ್ರಮವಾಗಿ ಮತಪಟ್ಟಿ ಪರಿಷ್ಕರಣೆ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲು ಮುಂದಾದ ಬಿಜೆಪಿ

ಮುಂದಿನ ಸುದ್ದಿ
Show comments