Webdunia - Bharat's app for daily news and videos

Install App

ದಸರಾ ಆಚರಣೆ ಈ ಮಠದಲ್ಲಿ ಆಗಿದ್ಹೇಗೆ?

Webdunia
ಭಾನುವಾರ, 29 ಸೆಪ್ಟಂಬರ್ 2019 (18:20 IST)
ವಿಭಿನ್ನವಾಗಿ ಈ ಬಾರಿಯ ದಸರಾ ಆಚರಣೆ ಮಾಡಲಾಗಿದೆ.

ಬೆಳಗಾವಿಯ ಹುಕ್ಕೇರಿ ಹಿರೇಮಠದಿಂದ 9 ದಿನಗಳ ಕಾಲ ಹುಕ್ಕೇರಿ ಪಟ್ಟಣದಲ್ಲಿ ನಡೆಯುವ ದಸರಾ ಉತ್ಸವಕ್ಕೆ ಪ್ರವಾಹದಲ್ಲಿ ಸಿಲುಕಿದ್ದ ಸಂತ್ರಸ್ಥರಿಗೆ ಧನ ಸಹಾಯ ಮಾಡುವ ಮೂಲಕ ಚಾಲನೆ ನೀಡಲಾಯಿತು.

ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳ ಸಾಮಾಜಿಕ ಕಳಕಳಿಯಿಂದ ಉತ್ತರ ಕರ್ನಾಟಕದ ಪ್ರವಾಹಕ್ಕೆ ಸಿಲುಕಿ ಮನೆಗಳನ್ನ ಕಳೆದುಕೊಂಡ 42 ಗ್ರಾಮಗಳ 120 ಕುಟುಂಬಗಳನ್ನ ಗುರುತಿಸಿ ಆರ್ಥಿಕ ಹಾಗೂ ಬಟ್ಟೆಗಳನ್ನ ನೀಡಿದ್ರು.

ಹುಕ್ಕೇರಿ ಹಿರೇಮಠದಿಂದ ಸಹಾಯ ಮಾಡುವದರ ಮೂಲಕ ಇತರೆ ಮಠಗಳಿಗೂ ದಸರಾ ಉತ್ಸವ ಮಾದರಿಯಾಯಿತು. ಪ್ರವಾಹದ ಹಿನ್ನೆಲೆಯಲ್ಲಿ ಸರಳವಾಗಿ ಈ ಬಾರಿ ದಸರಾ ಉತ್ಸವನ್ನ ಆಚರಣೆ ಮಾಡಲಾಗುತ್ತಿದೆ. ಉತ್ಸವಕ್ಕೆ ಉಮೇಶ ಕತ್ತಿ ಚಾಲನೆ ನೀಡಿದರು.   



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ಮೂಲೆ ಮೂಲೆಯಲ್ಲೂ ತಿರಂಗಾ ಯಾತ್ರೆ ಮಾಡ್ತೀವಿ, ತಾಕತ್ತಿದ್ದರೆ ಎಫ್ಐಆರ್ ಹಾಕಿ: ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್

ಹಸುವಿನ ಮೇಲೆ ಅತ್ಯಾಚಾರ ನಡೆಸಲು ಹೋಗಿ ಸಿಕ್ಕಿಬಿದ್ದ ವ್ಯಕ್ತಿ: ರೆಡ್ ಹ್ಯಾಂಡ್ ಆಗಿ ಹಿಡಿದ ಜನ ಮಾಡಿದ್ದೇನು Video

ಹನುಮನ ಪವಾಡ.. ಕ್ರೇನ್, ಜೆಸಿಬಿ ಬಂದರೂ ಒಂದಿಂಚೂ ಅಲ್ಲಾಡದ ಆಂಜನೇಯನ ವಿಗ್ರಹ: ಉಜ್ಜೈನಿಯಲ್ಲಿ ಕೌತುಕದ ಘಟನೆ Video

ರಾಕೆಟ್ ಅಲ್ಲ… ಇಂಡೋನೇಷ್ಯಾದಲ್ಲಿ ಪರ್ವತವನ್ನೇ ಸೀಳಿ ಹೊರಬಂದ ಜ್ವಾಲಾರಸ ಎದೆ ನಡುಗಿಸುವಂತಿರುವ ದೃಶ್ಯ Video

ಇವನು ಗಂಡನಲ್ಲ ರಾಕ್ಷಸ… ಪತ್ನಿಯನ್ನು ಕೊಲೆ ಮಾಡಿದ ರುಂಡ ಫ್ರಿಡ್ಜ್ ನಲ್ಲಿಟ್ಟಿದ್ದ Shocking Video

ಮುಂದಿನ ಸುದ್ದಿ
Show comments