Webdunia - Bharat's app for daily news and videos

Install App

ದಸರಾ ಆಚರಣೆ ಈ ಮಠದಲ್ಲಿ ಆಗಿದ್ಹೇಗೆ?

Webdunia
ಭಾನುವಾರ, 29 ಸೆಪ್ಟಂಬರ್ 2019 (18:20 IST)
ವಿಭಿನ್ನವಾಗಿ ಈ ಬಾರಿಯ ದಸರಾ ಆಚರಣೆ ಮಾಡಲಾಗಿದೆ.

ಬೆಳಗಾವಿಯ ಹುಕ್ಕೇರಿ ಹಿರೇಮಠದಿಂದ 9 ದಿನಗಳ ಕಾಲ ಹುಕ್ಕೇರಿ ಪಟ್ಟಣದಲ್ಲಿ ನಡೆಯುವ ದಸರಾ ಉತ್ಸವಕ್ಕೆ ಪ್ರವಾಹದಲ್ಲಿ ಸಿಲುಕಿದ್ದ ಸಂತ್ರಸ್ಥರಿಗೆ ಧನ ಸಹಾಯ ಮಾಡುವ ಮೂಲಕ ಚಾಲನೆ ನೀಡಲಾಯಿತು.

ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳ ಸಾಮಾಜಿಕ ಕಳಕಳಿಯಿಂದ ಉತ್ತರ ಕರ್ನಾಟಕದ ಪ್ರವಾಹಕ್ಕೆ ಸಿಲುಕಿ ಮನೆಗಳನ್ನ ಕಳೆದುಕೊಂಡ 42 ಗ್ರಾಮಗಳ 120 ಕುಟುಂಬಗಳನ್ನ ಗುರುತಿಸಿ ಆರ್ಥಿಕ ಹಾಗೂ ಬಟ್ಟೆಗಳನ್ನ ನೀಡಿದ್ರು.

ಹುಕ್ಕೇರಿ ಹಿರೇಮಠದಿಂದ ಸಹಾಯ ಮಾಡುವದರ ಮೂಲಕ ಇತರೆ ಮಠಗಳಿಗೂ ದಸರಾ ಉತ್ಸವ ಮಾದರಿಯಾಯಿತು. ಪ್ರವಾಹದ ಹಿನ್ನೆಲೆಯಲ್ಲಿ ಸರಳವಾಗಿ ಈ ಬಾರಿ ದಸರಾ ಉತ್ಸವನ್ನ ಆಚರಣೆ ಮಾಡಲಾಗುತ್ತಿದೆ. ಉತ್ಸವಕ್ಕೆ ಉಮೇಶ ಕತ್ತಿ ಚಾಲನೆ ನೀಡಿದರು.   



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments