Webdunia - Bharat's app for daily news and videos

Install App

ದಸರಾ ಹಿನ್ನೆಲೆ ಬೆಂಗಳೂರು ಟು ಮಂಗಳೂರಿಗೆ ವಿಶೇಷ ರೈಲು ಓಡಾಟ, ಇಲ್ಲಿದೆ ಮಾಹಿತಿ

Sampriya
ಶುಕ್ರವಾರ, 26 ಸೆಪ್ಟಂಬರ್ 2025 (15:10 IST)
Photo Credit X
ಮಂಗಳೂರು: ದಸರಾ ಹಿನ್ನೆಲೆ ಪ್ರಯಾಣಿಕರಿಗೆ ಅನುಕೂಲವಾಗಲೆಂದು ಬೆಂಗಳೂರಿನಿಂದ ಹೊಸಪೇಟೆ ಮತ್ತು ಮಂಗಳೂರಿಗೆ ಒಂದು ವಿಶೇಷ ರೈಲನ್ನು ಓಡಿಸಲು ವ್ಯವಸ್ಥೆ ಮಾಡಲಾಗಿದೆ. 

ಸೆ.30ರಿಂದ ಯಶವಂತಪುರ ಮತ್ತು ಮಂಗಳೂರು ನಡುವೆ ವಿಶೇಷ ರೈಲು ಸಂಖ್ಯೆ 06257/ 06258 ಯಶವಂತಪುರದಿಂದ ರಾತ್ರಿ 11.55ಕ್ಕೆ ಹೊರಡಲಿದ್ದು, ಮರುದಿನ ಬೆಳಗ್ಗೆ 11.15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. 

ಅ. 1ರಂದು 2.35ಕ್ಕೆ ಮಂಗಳೂರಿನಿಂದ ಹೊರಟು ರಾತ್ರಿ 11.30ಕ್ಕೆ ಯಶವಂತಪುರ ತಲುಪಲಿದೆ ಎಂದು ರೈಲ್ವೇ ಪ್ರಕಟನೆ ತಿಳಿಸಿದೆ.

ಸೆ.26ರಂದು ಮತ್ತು ಸೆ.28ರಂದು ಎಸ್‌ಎಂವಿಬಿಯಿಂದ ಸಂಜೆ 7 ಗಂಟೆಗೆ ಹೊರಡಲಿರುವ ರೈಲು ಮರುದಿನ ಬೆಳಗ್ಗೆ 4.15ಕ್ಕೆ ಹೊಸಪೇಟೆ ತಲುಪಲಿದೆ. ಹೊಸಪೇಟಿಯಿಂದ ಸೆ.27 ಮತ್ತು ಸೆ.29ರಂದು ರಾತ್ರಿ 8.45ಕ್ಕೆ ಹೊರಡಲಿರುವ ರೈಲು ಬೆಳಗ್ಗೆ 8.10ಕ್ಕೆ ಎಸ್‌ಎಂವಿಬಿ ತಲುಪಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯೋದ್ಯೆಯಲ್ಲಿನ ಮುಸ್ಲಿಮರು ಸರಯೂ ನದಿ ದಾಟಿ ವಲಸೆ ಹೋಗಿ: ವಿನಯ್ ಕಟಿಯಾರ್

ದಸರಾ ಹಿನ್ನೆಲೆ ಬೆಂಗಳೂರು ಟು ಮಂಗಳೂರಿಗೆ ವಿಶೇಷ ರೈಲು ಓಡಾಟ, ಇಲ್ಲಿದೆ ಮಾಹಿತಿ

ಆಪರೇಷನ್ ಸಿಂಧೂರ್‌ವರೆಗೆ ಹೆಮ್ಮೆ ತಂದ ಮಿಗ್ -21ಗೆ ವಿಶೇಷ ಗೌರವ ಸಲ್ಲಿಸಿದ ರಾಜ್‌ನಾಥ್ ಸಿಂಗ್‌

ಧರ್ಮಸ್ಥಳ ಬುರುಡೆ ರಹಸ್ಯ: ಮನಸ್ಸು ಈಗ ಹಗುರವಾಗಿದೆ ಎಂದ ವೀರೇಂದ್ರ ಹೆಗ್ಗಡೆ

ಮಹಾರಾಷ್ಟ್ರ: ದೀಪಾವಳಿಗೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರಿಗೆ ಬಂಪರ್ ಗಿಫ್ಟ್‌

ಮುಂದಿನ ಸುದ್ದಿ
Show comments