ಮಾಡಲು ಕೆಲಸವಿಲ್ಲದವರು ನಮ್ಮ ರಾಜೀನಾಮೆ ಕೇಳ್ತಾರೆ: ಡಿವಿ ಸದಾನಂದ ಗೌಡ

Webdunia
ಭಾನುವಾರ, 16 ಮೇ 2021 (09:39 IST)
ಬೆಂಗಳೂರು: ಕೊರೋನಾ ನಿಯಂತ್ರಿಸಲು ವಿಫಲವಾದ ರಾಜ್ಯ ಸರ್ಕಾರ ರಾಜೀನಾಮೆ ಕೊಡಲಿ ಎನ್ನುತ್ತಿರುವ ವಿಪಕ್ಷಗಳಿಗೆ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ತಿರುಗೇಟು ನೀಡಿದ್ದಾರೆ.


ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು ಮಾಡಲು ಕೆಲಸವಿಲ್ಲದವರು ಈ ರೀತಿ ರಾಜೀನಾಮೆ ಕೇಳ್ತಾರೆ. ನಮಗೆ ಕೊರೋನಾ ಕೆಲಸಗಳೇ ಸಾಕಷ್ಟಿವೆ ಎಂದು ವ್ಯಂಗ್ಯ ಮಾಡಿದ್ದಾರೆ.

ಇನ್ನು, ಅನಿವಾರ್ಯವಾದರೆ ರಾಜ್ಯದಲ್ಲಿ ಮೇ 24 ರ ಬಳಿಕವೂ ಲಾಕ್ ಡೌನ್ ಮುಂದುವರಿಸಲಿ. ಲಾಕ್ ಡೌನ್ ಮಾಡುವುದರಿಂದ ಸೋಂಕಿನ ಸಂಖ್ಯೆ ಕಡಿಮೆಯಾಗುತ್ತದೆ ಎಂದು ಸದಾನಂದ ಗೌಡ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಶಿಕ್ಷಕಿ

ನಿಮ್ಮ ಮತವನ್ನು ನಮಗೆ ನೀಡಿ, ನಾವು ನಿಮ್ಮನ್ನು ಟಿಎಂಸಿಯಿಂದ ಮುಕ್ತಗೊಳಿಸುತ್ತೇವೆ: ಪ್ರಧಾನಿ ನರೇಂದ್ರ ಮೋದಿ

ಯಾವ ಸಂದರ್ಭದಲ್ಲಿ ಏನ್ ಆಗಬೇಕು ಅದು ನಡೆಯುತ್ತದೆ: ಡಿಕೆ ಶಿವಕುಮಾರ್ ಹೀಗೇ ಹೇಳಿದ್ಯಾಕೆ

ಟೇಕಾಫ್ ವೇಳೆ ಸ್ವಿಸ್ ವಿಮಾನದಲ್ಲಿ ವೈಫಲ್ಯ: 6ಮಂದಿಗೆ ಗಾಯ

ಬಿಸಿಲ ಧಗೆಗೆ ಸುಸ್ತಾಗಿದ್ದ ಕರಾವಳಿ ಮಂದಿ ಈ ದಿನದಂದು ಮಳೆ ನಿರೀಕ್ಷಿಸಬಹುದು

ಮುಂದಿನ ಸುದ್ದಿ
Show comments