Webdunia - Bharat's app for daily news and videos

Install App

ಮಾಡಲು ಕೆಲಸವಿಲ್ಲದವರು ನಮ್ಮ ರಾಜೀನಾಮೆ ಕೇಳ್ತಾರೆ: ಡಿವಿ ಸದಾನಂದ ಗೌಡ

Webdunia
ಭಾನುವಾರ, 16 ಮೇ 2021 (09:39 IST)
ಬೆಂಗಳೂರು: ಕೊರೋನಾ ನಿಯಂತ್ರಿಸಲು ವಿಫಲವಾದ ರಾಜ್ಯ ಸರ್ಕಾರ ರಾಜೀನಾಮೆ ಕೊಡಲಿ ಎನ್ನುತ್ತಿರುವ ವಿಪಕ್ಷಗಳಿಗೆ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ತಿರುಗೇಟು ನೀಡಿದ್ದಾರೆ.


ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು ಮಾಡಲು ಕೆಲಸವಿಲ್ಲದವರು ಈ ರೀತಿ ರಾಜೀನಾಮೆ ಕೇಳ್ತಾರೆ. ನಮಗೆ ಕೊರೋನಾ ಕೆಲಸಗಳೇ ಸಾಕಷ್ಟಿವೆ ಎಂದು ವ್ಯಂಗ್ಯ ಮಾಡಿದ್ದಾರೆ.

ಇನ್ನು, ಅನಿವಾರ್ಯವಾದರೆ ರಾಜ್ಯದಲ್ಲಿ ಮೇ 24 ರ ಬಳಿಕವೂ ಲಾಕ್ ಡೌನ್ ಮುಂದುವರಿಸಲಿ. ಲಾಕ್ ಡೌನ್ ಮಾಡುವುದರಿಂದ ಸೋಂಕಿನ ಸಂಖ್ಯೆ ಕಡಿಮೆಯಾಗುತ್ತದೆ ಎಂದು ಸದಾನಂದ ಗೌಡ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments