ಮಾಡಲು ಕೆಲಸವಿಲ್ಲದವರು ನಮ್ಮ ರಾಜೀನಾಮೆ ಕೇಳ್ತಾರೆ: ಡಿವಿ ಸದಾನಂದ ಗೌಡ

Webdunia
ಭಾನುವಾರ, 16 ಮೇ 2021 (09:39 IST)
ಬೆಂಗಳೂರು: ಕೊರೋನಾ ನಿಯಂತ್ರಿಸಲು ವಿಫಲವಾದ ರಾಜ್ಯ ಸರ್ಕಾರ ರಾಜೀನಾಮೆ ಕೊಡಲಿ ಎನ್ನುತ್ತಿರುವ ವಿಪಕ್ಷಗಳಿಗೆ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ತಿರುಗೇಟು ನೀಡಿದ್ದಾರೆ.


ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು ಮಾಡಲು ಕೆಲಸವಿಲ್ಲದವರು ಈ ರೀತಿ ರಾಜೀನಾಮೆ ಕೇಳ್ತಾರೆ. ನಮಗೆ ಕೊರೋನಾ ಕೆಲಸಗಳೇ ಸಾಕಷ್ಟಿವೆ ಎಂದು ವ್ಯಂಗ್ಯ ಮಾಡಿದ್ದಾರೆ.

ಇನ್ನು, ಅನಿವಾರ್ಯವಾದರೆ ರಾಜ್ಯದಲ್ಲಿ ಮೇ 24 ರ ಬಳಿಕವೂ ಲಾಕ್ ಡೌನ್ ಮುಂದುವರಿಸಲಿ. ಲಾಕ್ ಡೌನ್ ಮಾಡುವುದರಿಂದ ಸೋಂಕಿನ ಸಂಖ್ಯೆ ಕಡಿಮೆಯಾಗುತ್ತದೆ ಎಂದು ಸದಾನಂದ ಗೌಡ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments