ಬಿಜೆಪಿ ಬೆಂಬಲಿಗರ ಕೆಂಗಣ್ಣಿಗೆ ಗುರಿಯಾಗಿರುವ ಸಚಿವ ಡಿವಿ ಸದಾನಂದ ಗೌಡ

Webdunia
ಶುಕ್ರವಾರ, 4 ಅಕ್ಟೋಬರ್ 2019 (10:37 IST)
ಬೆಂಗಳೂರು: ಬಿಜೆಪಿಯ ಸ್ಟಾರ್ ಪ್ರಚಾರಕರಾಗಿ ಕೆಲಸ ಮಾಡಿದ್ದ ಚಕ್ರವರ್ತಿ ಸೂಲಿಬೆಲೆ ನೆರೆ ಪರಿಹಾ ವಿಚಾರದಲ್ಲಿ ನೀಡಿದ್ದ ಹೇಳಿಕೆಗೆ ತಿರುಗೇಟು ನೀಡಿದ್ದ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಈಗ ತಮ್ಮ ಪಕ್ಷದ ಬೆಂಬಲಿಗರಿಂದಲೇ ಟೀಕೆಗೊಳಗಾಗಿದ್ದಾರೆ.


ಚಕ್ರವರ್ತಿ ಸೂಲಿಬೆಲೆ ನೆರೆ ಪರಿಹಾರ ವಿಚಾರದಲ್ಲಿ ಕೇಂದ್ರ ಮತ್ತು ಪ್ರಧಾನಿ ಮೋದಿ ಆಸಕ್ತಿ ತೋರುತ್ತಿಲ್ಲ ಎಂದಿದ್ದರು. ಇದಕ್ಕೆ ಟ್ವಿಟರ್ ನಲ್ಲಿ ಸದಾನಂದ ಗೌಡರು ಹಾರಿಕೆಯ ಸುದ್ದಿ ಹರಡುವವರು ದೇಶದ್ರೋಹಿಗಳು ಎಂದು ಗಾಂಧೀಜಿ ಹೇಳಿದ್ದರು ಎಂದು ಪರೋಕ್ಷವಾಗಿ ಸೂಲಿಬೆಲೆಯವರನ್ನು ದೇಶದ್ರೋಹಿಗೆ ಹೋಲಿಸಿದ್ದರು.

ಆದರೆ ತಮ್ಮದೇ ಅಭಿಮಾನಿ ಬಳಗವನ್ನು ಹೊಂದಿರುವ ಸೂಲಿಬೆಲೆ ವಿರುದ್ಧ ಈ ರೀತಿ ಮಾತನಾಡಿದ್ದು, ಬಿಜೆಪಿಯ ಬೆಂಬಲಿಗರಿಗೇ ಇಷ್ಟವಾಗಿಲ್ಲ. ಹೀಗಾಗಿ ಈಗ ಸಾಮಾಜಿಕ ಜಾಲತಾಣದಲ್ಲಿ ಸದಾನಂದ ಗೌಡರ ವಿರುದ್ಧ ಹಲವರು ಟೀಕಿಸಿ ಕಾಮೆಂಟ್ ಮಾಡುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ನಿಮ್ಮ ಪರವಾಗಿ ಪ್ರಚಾರ ಮಾಡಲು ಸೂಲಿಬೆಲೆ ಬೇಕಿತ್ತು. ಈಗ ಅವರು ದೇಶದ್ರೋಹಿಯಾಗುತ್ತಿದ್ದಾರೆ ಎಂದು ಬಿಜೆಪಿ ಬೆಂಬಲಿಗರೇ ಕಿಡಿ ಕಾರುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments