Webdunia - Bharat's app for daily news and videos

Install App

ಬಿಜೆಪಿ ಬೆಂಬಲಿಗರ ಕೆಂಗಣ್ಣಿಗೆ ಗುರಿಯಾಗಿರುವ ಸಚಿವ ಡಿವಿ ಸದಾನಂದ ಗೌಡ

Webdunia
ಶುಕ್ರವಾರ, 4 ಅಕ್ಟೋಬರ್ 2019 (10:37 IST)
ಬೆಂಗಳೂರು: ಬಿಜೆಪಿಯ ಸ್ಟಾರ್ ಪ್ರಚಾರಕರಾಗಿ ಕೆಲಸ ಮಾಡಿದ್ದ ಚಕ್ರವರ್ತಿ ಸೂಲಿಬೆಲೆ ನೆರೆ ಪರಿಹಾ ವಿಚಾರದಲ್ಲಿ ನೀಡಿದ್ದ ಹೇಳಿಕೆಗೆ ತಿರುಗೇಟು ನೀಡಿದ್ದ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಈಗ ತಮ್ಮ ಪಕ್ಷದ ಬೆಂಬಲಿಗರಿಂದಲೇ ಟೀಕೆಗೊಳಗಾಗಿದ್ದಾರೆ.


ಚಕ್ರವರ್ತಿ ಸೂಲಿಬೆಲೆ ನೆರೆ ಪರಿಹಾರ ವಿಚಾರದಲ್ಲಿ ಕೇಂದ್ರ ಮತ್ತು ಪ್ರಧಾನಿ ಮೋದಿ ಆಸಕ್ತಿ ತೋರುತ್ತಿಲ್ಲ ಎಂದಿದ್ದರು. ಇದಕ್ಕೆ ಟ್ವಿಟರ್ ನಲ್ಲಿ ಸದಾನಂದ ಗೌಡರು ಹಾರಿಕೆಯ ಸುದ್ದಿ ಹರಡುವವರು ದೇಶದ್ರೋಹಿಗಳು ಎಂದು ಗಾಂಧೀಜಿ ಹೇಳಿದ್ದರು ಎಂದು ಪರೋಕ್ಷವಾಗಿ ಸೂಲಿಬೆಲೆಯವರನ್ನು ದೇಶದ್ರೋಹಿಗೆ ಹೋಲಿಸಿದ್ದರು.

ಆದರೆ ತಮ್ಮದೇ ಅಭಿಮಾನಿ ಬಳಗವನ್ನು ಹೊಂದಿರುವ ಸೂಲಿಬೆಲೆ ವಿರುದ್ಧ ಈ ರೀತಿ ಮಾತನಾಡಿದ್ದು, ಬಿಜೆಪಿಯ ಬೆಂಬಲಿಗರಿಗೇ ಇಷ್ಟವಾಗಿಲ್ಲ. ಹೀಗಾಗಿ ಈಗ ಸಾಮಾಜಿಕ ಜಾಲತಾಣದಲ್ಲಿ ಸದಾನಂದ ಗೌಡರ ವಿರುದ್ಧ ಹಲವರು ಟೀಕಿಸಿ ಕಾಮೆಂಟ್ ಮಾಡುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ನಿಮ್ಮ ಪರವಾಗಿ ಪ್ರಚಾರ ಮಾಡಲು ಸೂಲಿಬೆಲೆ ಬೇಕಿತ್ತು. ಈಗ ಅವರು ದೇಶದ್ರೋಹಿಯಾಗುತ್ತಿದ್ದಾರೆ ಎಂದು ಬಿಜೆಪಿ ಬೆಂಬಲಿಗರೇ ಕಿಡಿ ಕಾರುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈಡೇರದ 5G ನೆಟ್‌ವರ್ಕ್ ಬೇಡಿಕೆ, ಗ್ರಾಮಕ್ಕೆ ಬಂದ ಜಿಯೋ ಉದ್ಯೋಗಿಯನ್ನು ಗ್ರಾಮಸ್ಥರು ಏನ್ ಮಾಡಿದ್ರು ನೋಡಿ, Video

ಮೂರು ವರ್ಷದ ಹಿಂದೆಯೇ BRICSಗೆ ಸೇರಲು ಪಾಕ್ ಅರ್ಜಿ ಸಲ್ಲಿಸಿದ್ದರು ಸಿಗದ ಸದಸ್ಯತ್ವ, ಯಾಕೆ ಗೊತ್ತಾ

ಸಾಲು ಸಾಲು ರಜೆಗೆ ಊರಿನತ್ತ ಜನ, ಇಡೀ ಬೆಂಗಳೂರೇ ಖಾಲಿಯಾದ ಹಾಗಿದೆ, Video

Karnataka Weather: ಉರಿಬಿಸಿಲಿಗೆ ಸುಸ್ತಾಗಿದ್ದ ಜನತೆ ಯಾವಾಗ ಮಳೆ ನಿರೀಕ್ಷಿಸಬಹುದು

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಮುಂದಿನ ಸುದ್ದಿ
Show comments