ಪ್ರಧಾನಿ ಮೋದಿ ವಿರುದ್ಧವೇ ವಾಗ್ದಾಳಿ ನಡೆಸಿದ ಡಿ.ವಿ.ಸದಾನಂದಗೌಡ

Webdunia
ಶನಿವಾರ, 11 ನವೆಂಬರ್ 2017 (17:22 IST)
ಕಾಂಗ್ರೆಸ್ ನಾಯಕರನ್ನು ಟೀಕಿಸುವ ಭರದಲ್ಲಿ ಕೇಂದ್ರಸಚಿವ ಡಿ.ವಿ.ಸದಾನಂದಗೌಡ, ಪ್ರಧಾನಿ ಮೋದಿ ವಿರುದ್ಧವೇ ವಾಗ್ದಾಳಿ ನಡೆಸಿ ಅಚ್ಚರಿಗೆ ಕಾರಣರಾಗಿದ್ದಾರೆ. 
ಬಿಜೆಪಿ ಪರಿವರ್ತನಾ ಸಮಾವೇಶದಲ್ಲಿ ಭಾಷಣ ಮಾಡಿದ ಅವರು, ಕಾಂಗ್ರೆಸ್ ನಾಯಕರಿಗೆ ನಾಚಿಕೆಯಾಗಬೇಕು ಎನ್ನುವ ಬದಲಿಗೆ ಪ್ರಧಾನಿ ಮೋದಿಗೆ ನಾಚಿಕೆಯಾಗಬೇಕು ಎಂದು ಬಾಯಿತಪ್ಪಿ ವಾಗ್ದಾಳಿ ನಡೆಸಿದರು. ತಪ್ಪಿನ ಅರಿವಾದಾಗ ಕಾಲ ಮಿಂಚಿತ್ತು.
 
ನಿನ್ನೆ ಶ್ರೀರಾಮುಲು ಯಡವಟ್ಟು ಮಾಡಿಕೊಂಡಿದ್ದರೆ ಇಂದು ಬಂಟ್ವಾಳದ ಪರಿವರ್ತನಾ ಯಾತ್ರೆಯಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಯಡವಟ್ಟು ಮಾಡಿಕೊಂಡಿದ್ದಾರೆ.
 
ಶೋಭಾ ಕರಂದ್ಲಾಜೆ , ಬಿಎಸ್​ವೈ, ಡಿವಿಎಸ್ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡುವಂತಹ ಕೆಲಸ ಮಾಡಿದ್ದರು. ಇದನ್ನು ನೀವೆಲ್ಲರೂ ನೋಡಿದ್ದೀರಿ ಎಂದು ಭಾಷಣದ ವೇಳೆ ಸಂಸದ ಶ್ರೀರಾಮುಲು ಯಡವಟ್ಟು ಹೇಳಿಕೆ ನೀಡಿದ್ದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಯೋತ್ಪಾದನಾ ಜಾಲ ಹಿನ್ನೆಲೆ: ಅನಂತ್‌ನಾಗ್‌ನ ವೈದ್ಯರ ಮನೆ ಮೇಲೆ ಸಿಐಕೆ ದಾಳಿ

ಅಣ್ಣ ಶಿವಕುಮಾರ್ ಸಿಎಂ ಆಗುವ ಭವಿಷ್ಯದ ಬಗ್ಗೆ ಡಿಕೆ ಸುರೇಶ್ ಹೇಳಿದ್ದೇನು ಗೊತ್ತಾ

ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ

Karnataka Weather:ಕರಾವಳಿಯಲ್ಲಿ ಮಳೆ ನಿರೀಕ್ಷೆ, ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಸಾಧ್ಯತೆ

ಡಾ ಸಿಎನ್ ಮಂಜುನಾಥ್ ಪ್ರಕಾರ ಬಿಪಿ ಇರುವವರು ಇದೊಂದು ತಪ್ಪು ಮಾಡಬಾರದು

ಮುಂದಿನ ಸುದ್ದಿ
Show comments