Webdunia - Bharat's app for daily news and videos

Install App

ಈ ವಿಚಾರಕ್ಕೆ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಡಿ.ವಿ.ಸದಾನಂದಗೌಡ

Webdunia
ಮಂಗಳವಾರ, 13 ಏಪ್ರಿಲ್ 2021 (12:31 IST)
ಬೆಂಗಳೂರು : ಕೊರೊನಾ ವೇಳೆ ಯುರಿಯಾಗಿಂತ ಡಿಎಪಿ ಹೆಚ್ಚು ಬಳಕೆಯಾಗಿದೆ, 12ಲಕ್ಷ ಮೆಟ್ರಿಕನ್ ಟನ್ ಡಿಎಪಿ ಹೆಚ್ಚು ಅವಶ್ಯಕತೆ ಇದೆ. ಆದರೆ ಈ ವರ್ಷ ರಸಗೊಬ್ಬರಗಳ ಕೊರತೆ ಇರುವುದಿಲ್ಲ ಎಂದು ದೆಹಲಿಯಲ್ಲಿ ಕೇಂದ್ರ ರಾಸಾಯನಿಕ, ರಸಗೊಬ್ಬರ  ಸಚಿವ ಡಿ.ವಿ.ಸದಾನಂದಗೌಡ ಮಾಹಿತಿ ನೀಡಿದ್ದಾರೆ.

ರಸಗೊಬ್ಬರ ಬೆಲೆ ಏರಿಕೆಯಾಗುವ ಭಯ ರೈತರಲ್ಲಿ ಇದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ರಸಗೊಬ್ಬರ ಕಚ್ಚಾ ದರ ಹೆಚ್ಚಿದೆ. ಆದರೆ ಒಂದು ತಿಂಗಳೊಳಗೆ ದರ ಕಡಿಮೆಯಾಗುವ ಸಾಧ್ಯತೆ ಇದೆ. ಹಳೆಯ ದರದಲ್ಲಿ ರಸಗೊಬ್ಬರ ಮಾರಾಟಕ್ಕೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಆದರೆ ಹೆಚ್.ಡಿ.ಕುಮಾರಸ್ವಾಮಿ ಅಲ್ಪತನದ ಮಾತುಗಳನ್ನು ಆಡಿದ್ದಾರೆ. ಅವರ ತಂದೆ ಮಣ್ಣಿನ ಮಗ ಅಂತಾರೆ. ಕೇಂದ್ರದಿಂದ ಬರುವ ಗೊಬ್ಬರದ ಸಬ್ಸಿಡಿ ಬಗ್ಗೆ ಗೊತ್ತಿಲ್ಲ. ಬಾಯಿಗೆ ಬಂದ ಹಾಗೆ ಹೆಚ್.ಡಿ.ಕುಮಾರಸ್ವಾಮಿ ಮಾತಾಡುತ್ತಾರೆ. ಕುಮಾರಸ್ವಾಮಿಯೇ ಚರ್ಚಾಸ್ಪದ ವ್ಯಕ್ತಿ ಎಂದು ಅವರು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments