Webdunia - Bharat's app for daily news and videos

Install App

ಎನ್ಇಪಿ ಶಿಕ್ಷಣ ಪದ್ದತಿಗೆ ಆಯೋಗ ರಚನೆಗೆ ಡಿವಿಎಸ್ ಖಂಡನೆ

Webdunia
ಗುರುವಾರ, 12 ಅಕ್ಟೋಬರ್ 2023 (18:20 IST)
ಎನ್ಇಪಿ ಪದ್ಧತಿಯನ್ನು ಎಲ್ಲ ಆಯಾಮಗಳಲ್ಲೂ ಪರಿಶೀಲಿಸಿ, ಅಧ್ಯಯನ ನಡೆಸಿ ತರಲಾಗಿದೆ.ಅದರಲ್ಲಿ ಪ್ರಾದೇಶಿಕ ಭಾಷೆಗಳಿಗೆ ಆಧ್ಯತೆ ಕೊಡಬೇಕು ಅನ್ನೋದು ಇದೆ.ಎನ್‌ಇಪಿಯಲ್ಲಿ ಪ್ರಾದೇಶಿಕ ಭಾಷೆಗಳಿಗೆ ಮಾನ್ಯತೆ ಕೊಡಲಾಗಿದೆ.ಎನ್ಇಪಿ ರದ್ದು ಮಾಡಿರೋದು ಖಂಡನೀಯ.ಎನ್ಇ‌ಪಿ ತರುತ್ತಿರುವುದು ಮಾರಕ ನಡೆ.ಅವರಿಗೆ ಬೇಕಾದ ಹಾಗೆ ತಜ್ಞರ ವರದಿ ಪಡೆಯಲು ಮುಂದಾಗಿದ್ದಾರೆ.ಅವರಿಗೆ ಬೇಕಾದ ವರದಿ ಪಡೆಯಲು ಹೊರಗಿನ ಶಿಕ್ಷಣ ತಜ್ಞರನ್ನೂ ಆಯೋಗದಲ್ಲಿ ಸದಸ್ಯರಾಗಿ ಮಾಡಿದ್ದಾರೆ.ಕೇಂದ್ರದ ಬರ ಅಧ್ಯಯನ ತಂಡದ ಎದುರು ಬರ ಪರಿಸ್ಥಿತಿ ಬಗ್ಗೆ ಸರಿಯಾಗಿ ತಿಳಿಸಲಿಲ್ಲ.ಬರ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲ ಆಗಿದೆ ಎಂದು ಸಂಸದ ಡಿ ವಿ ಸದಾನದಗೌಡ ಅಸಾಮಾಧಾನ ಹೊರಹಾಕಿದ್ದಾರೆ.
 
ಅಲ್ಲದೇ ವಿದ್ಯುತ್ ಸಮಸ್ಯೆ ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ.ರೈತರಿಗೆ ಪರಿಹಾರ ಕೊಟ್ಟಿಲ್ಲ, ರೈತರ ಸಮಸ್ಯೆ ಆಲಿಸದೇ ಬೇಜವಾಬ್ದಾರಿ ನಡೆ ಸರ್ಕಾರ ತೋರಿಸ್ತಿದೆ.ಸರ್ಕಾರದ ಎಸ್‌ಇ‌ಪಿ ತರುವ ನಿರ್ಧಾರ ರಾಜ್ಯ ಶಿಕ್ಷಣ ವಲಯಕ್ಕೆ ಅಪಾಯಕರ ಎಂದು ಸದಾನಂದ ಗೌಡ ಹೇಳಿದ್ದು,ಸಿಡಬ್ಲ್ಯೂಆರ್‌ಸಿ ಆದೇಶ ವಿಚಾರವಾಗಿ ಕರ್ನಾಟಕದಲ್ಲಿ ನೀರಿಲ್ಲ ಬಿಡಲು ಆಗಲ್ಲ.ಆದ್ರೆ ತಮಿಳುನಾಡಿನಲ್ಲಿ ನೀರಿನ ಅವಶ್ಯಕತೆ ಎಲ್ಲಿದೆ ಅಂತ ಅವರು ಪ್ರತಿಪಾದಿಸ್ತಿಲ್ಲ.ನಮ್ಮವರು ಕುಡಿಯಲು ನೀರು ಅಗತ್ಯವಾಗಿ ಬೇಕು ಅನ್ನೋದನ್ನು ಪರಿಣಾಮಕಾರಿಯಾಗಿ ಮನವರಿಕೆ ಮಾಡಿಕೊಡುವಲ್ಲಿ ವಿಫಲ ಆಗಿದ್ದಾರೆ.ಇದು ಸರ್ಕಾರದ, ಜಲಸಂಪನ್ಮೂಲ ಖಾತೆ ಸಚಿವರ ವೈಫಲ್ಯ ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮರಳು ಗಣಿಗಾರಿಕೆ ವೀಕ್ಷಿಸಲು ಹೋದ ವಿಜಯೇಂದ್ರಗೆ ಖರ್ಗೆ ಬೆಂಬಲಿಗರಿಂದ ಅಡ್ಡಿ: ಬಿಜೆಪಿ ಕೆಂಡಾಮಂಡಲ

ನಾಯಿಗಾಗಿ ಹೆತ್ತು, ಹೊತ್ತ ತಾಯಿಯನ್ನೇ ಹತ್ಯೆ ಮಾಡಿದ ಕ್ರೂರಿ ಮಗ

ಪ್ರಿಯತಮ ಜತೆ ಸೇರಿ ಪತಿಯನ್ನೇ ಮುಗಿಸಿದ ಪತ್ನಿ, ಎಸ್ಕೇಪ್ ಆಗಲು ಮಾಡಿದ ನಾಟಕ ಕೇಳಿದ್ರೆ ಶಾಕ್ ಆಗ್ತೀರಾ

Sukma Naxals Surrendered: 22 ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣು

ಮೂರು ವರ್ಷ ನಮ್ಮದು ಹೋರಾಟ ಪರ್ವ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments