Webdunia - Bharat's app for daily news and videos

Install App

ಕಾರ್ತಿಕ ವಿಷಯದಲ್ಲಿ ಕಾನೂನು ಕ್ರಮ ಕೈಗೊಳ್ಳುತ್ತದೆ: ಸಚಿವ ಸದಾನಂದ ಗೌಡ

Webdunia
ಬುಧವಾರ, 17 ಸೆಪ್ಟಂಬರ್ 2014 (10:13 IST)
ತಮ್ಮ ಮಗ ಕಾರ್ತೀಕ್  ವಿರುದ್ಧ ದಾಖಲಾಗಿರುವ  ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಲು ಕೇಂದ್ರ ರೇಲ್ವೇ ಸಚಿವ ಸದಾನಂದ ಗೌಡ ನಿರಾಕರಿಸಿದ್ದಾರೆ. 


 
ಗುಲ್ಬರ್ಗಾದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ  ಡಿವಿಎಸ್ "ಪ್ರಕರಣ ತನಿಖಾ ಹಂತದಲ್ಲಿರುವುದರಿಂದ ನಾನೇನು ಹೇಳಲಾರೆ. ಪ್ರಕರಣ ಮುಗಿದ ನಂತರವೇ ಈ ಕುರಿತು ಪ್ರತಿಕ್ರಿಯಿಸುತ್ತೇನೆ. "ಕಾರ್ತಿಕ ವಿಷಯದಲ್ಲಿ ಕಾನೂನು ಕ್ರಮ ಕೈಗೊಳ್ಳುತ್ತದೆ. ಇದರಲ್ಲಿ ನಾನು ಮಧ್ಯ ಪ್ರದೇಶ ಮಾಡಲಾರೆ. ಸತ್ಯಾಂಶ ಏನೆಂದು ಜನರಿಗೆ ತಿಳಿದಿದೆ" ಎಂದು  ಹೇಳಿದ್ದಾರೆ. 
 
ಡಿವಿಎಸ್ ಪುತ್ರ ಕಾರ್ತಿಕ್ ಮೇಲೆ ನಟಿ, ಮಾಡೆಲ್ ಮೈತ್ರಿಯಾ ವಂಚನೆ, ಅಪಹರಣ, ಅತ್ಯಾಚಾರದ ಆರೋಪವನ್ನು ಹೊರಿಸಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments