Webdunia - Bharat's app for daily news and videos

Install App

ಜೈಲು ಪಾಲಾದ ಡಿವೈಎಸ್ಪಿ

Webdunia
ಬುಧವಾರ, 9 ಡಿಸೆಂಬರ್ 2020 (11:58 IST)
ಮಹಿಳಾ ಡಿವೈಎಸ್ಪಿಯೊಬ್ಬರು ಜೈಲು ಪಾಲಾಗಿರುವ ಘಟನೆ ನಡೆದಿದೆ.

ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿವೈಎಸ್ ಪಿ ವಿಜಯಲಕ್ಷ್ಮೀ ಅವರು ಲಂಚ ಸ್ವೀಕರಿಸಿದ್ದ ಆರೋಪ ಸಾಬೀತಾದ ಕಾರಣ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.

ಕಲಬುರಗಿಯ ಶಹಬಾದ್ ನಲ್ಲಿ ಇನ್ಸಪೆಕ್ಟರ್ ಆಗಿದ್ದ ವೇಳೆ ಐದಾರು ವರ್ಷಗಳ ಹಿಂದೆ ವಿಜಯಲಕ್ಷ್ಮಿ ವ್ಯಕ್ತಿಯೊಬ್ಬರ ವಾಹನ ಬಿಡಲು 25 ಸಾವಿರ ರೂ.ಗಳ ಲಂಚ ಪಡೆದುಕೊಳ್ಳುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದರು.

ಲೋಕಾಯುಕ್ತರು ದಾಳಿ ನಡೆಸಿದ್ದರು. ಇದೀಗ ಕೋರ್ಟ್ ವಿಜಯಲಕ್ಷ್ಮೀಗೆ 4 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments