Webdunia - Bharat's app for daily news and videos

Install App

ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ: ಮಡಿಕೇರಿಯಲ್ಲಿ ಬ್ಯಾಲೆಸ್ಟಿಕ್ ತಜ್ಞರ ತಂಡ

Webdunia
ಭಾನುವಾರ, 10 ಜುಲೈ 2016 (11:28 IST)
ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆಗೆ ಸಂಬಂಧಪಟ್ಟಂತೆ ಸಿಐಡಿ ತಂಡ ತನಿಖೆಯನ್ನು ಮುಂದುವರೆಸಿದ್ದು ಬ್ಯಾಲೆಸ್ಟಿಕ್ ತಜ್ಞರ ತಂಡ ಇಂದು ಮಡಿಕೇರಿಗೆ ಭೇಟಿ ನೀಡಿದೆ.
 
ಇಂದು ಮುಂಜಾನೆ 9 ಗಂಟೆಗೆ ಶ್ರೀ ವಿನಾಯಕ ಲಾಡ್ಜ್‌ಗೆ ಭೇಟಿ ನೀಡಿರುವ ತಂಡ ಆತ್ಮಹತ್ಯೆಗೂ ಮುನ್ನ ಗಣಪತಿ ಅವರು 2 ಸುತ್ತು ಗುಂಡು ಹಾರಿಸಿದ್ದಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿದೆ. 
 
ಕೊಡಗು ಜಿಲ್ಲಾಸ್ಪತ್ರೆಗೂ ಭೇಟಿ ನೀಡಲಿರುವ ತಂಡ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರಿಂದ ಸಹ ಮಾಹಿತಿ ಪಡೆಯಲಿದ್ದಾರೆ.
 
ಬಳಿಕ ಜುಲೈ 7 ರಂದು ಗಣಪತಿ ಅವರ ಸಂದರ್ಶನ ನಡೆಸಿದ್ದ ಸ್ಥಳೀಯ ಸುದ್ದಿವಾಹಿನಿ ಸಿಬ್ಬಂದಿ ಮತ್ತು ಅಲ್ಲಿಗೆ ತೆರಳು ಗಣಪತಿ ಅವರು ಬಳಸಿದ್ದ ಆಟೋ ಚಾಲಕನ ಬಳಿ ಸಹ ಸಿಐಡಿ ತಂಡ ಮಾಹಿತಿ ಪಡೆಯಲಿದೆಯ 
 
ಸಿಐಡಿ ತಂಡ ಇಂದೇ ಪ್ರಾಥಮಿಕ ವರದಿಯನ್ನು ನೀಡಲಿದೆ ಎಂದು ಹೇಳಲಾಗುತ್ತಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments