Webdunia - Bharat's app for daily news and videos

Install App

ಡಿವೈಎಸ್‌ಪಿ ಕಲ್ಲಪ್ಪಾ ಹಂಡಿಭಾಗ್ ಪತ್ನಿಗೆ ಉಪ ನೋಂದಣಾಧಿಕಾರಿ ಹುದ್ದೆ

Webdunia
ಸೋಮವಾರ, 26 ಸೆಪ್ಟಂಬರ್ 2016 (19:36 IST)
ಆತ್ಮಹತ್ಯೆಗೆ ಶರಣಾಗಿದ್ದ ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪಾ ಹಂಡಿಭಾಗ್ ಅವರ ಪತ್ನಿಗೆ ಉಪ ನೋಂದಣಾಧಿಕಾರಿ ಹುದ್ದೆ ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
 
ಅನುಕಂಪದ ಆಧಾರದ ಮೇಲೆ ಕಲ್ಲಪ್ಪ ಹಂಡಿಭಾಗ್ ಅವರ ಧರ್ಮಪತ್ನಿ ವಿದ್ಯಾ ಅವರಿಗೆ ರಾಜ್ಯ ಸರಕಾರ ಉಪ ನೋಂದಣಾಧಿಕಾರಿ ಹುದ್ದೆ ನೀಡುವ ಮೂಲಕ ಮಾನವೀಯತೆ ಮೆರೆದಿದೆ. 
 
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗೃಹ ಕಚೇರಿಯಲ್ಲಿ ಇಂದು ಕಲ್ಲಪ್ಪ ಹಂಡಿಭಾಗ್ ಅವರ ಧರ್ಮಪತ್ನಿ ವಿದ್ಯಾ ಅವರಿಗೆ ಆದೇಶ ಪತ್ರ ನೀಡಲಾಯಿತು.
 
ತೇಜಸ್ ಅಪಹರಣಕ್ಕೆ ಕುಮ್ಮಕ್ಕು ನೀಡಿದ ಮತ್ತು 10 ಲಕ್ಷ ರೂಪಾಯಿ ಹಣ ಪಡೆದಿದ್ದಾರೆ ಎಂಬ ಆರೋಪ ಕಲ್ಲಪ್ಪ ಅವರ ಮೇಲೆ ಕೇಳಿ ಬಂದಿತ್ತು. ಇದರಿಂದ ಮನನೊಂದು ಕಲ್ಲಪ್ಪ ಹಂಡಿಭಾಗ್ ಅವರು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಆದರೆ, ಕಲ್ಲಪ್ಪ ಆತ್ಮಹತ್ಯೆಗೆ ನಿಜವಾದ ಕಾರಣ ಏನೆಂಬ ಬಗ್ಗೆ ತನಿಖೆಯ ನಂತರವೇ ತಿಳಿದು ಬರಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಕೂಗಿನ ಬೆನ್ನಲ್ಲೇ ಸಿದ್ದರಾಮಯ್ಯಗೆ ಎಐಸಿಸಿಯಲ್ಲಿ ಹೊಸ ಜವಾಬ್ದಾರಿ: ಏನಿದು ಲೆಕ್ಕಾಚಾರ

ಅಜ್ಞಾತ ವಾಸದಿಂದ ಹೊರಬಂದ ಇರಾನ್‌ನ ಸರ್ವೋಚ್ಚ ನಾಯಕ: ಜನರತ್ತ ಕೈಬೀಸಿದ ಅಯಾತೊಲ್ಲಾ ಅಲಿ

ಟೆಕ್ಸಾಸ್‌ನಲ್ಲಿ ಹಠಾತ್ ಪ್ರವಾಹದಿಂದ 50 ಮಂದಿ ಸಾವು: 850 ಮಂದಿಯ ರಕ್ಷಣೆ, 27 ವಿದ್ಯಾರ್ಥಿನಿಯರು ನಾಪತ್ತೆ

Karnataka Weather: ಕರಾವಳಿಯಲ್ಲಿ ಆರೆಂಜ್ ಅಲರ್ಟ್​ ಘೋಷಣೆ, ಒಂದು ವಾರ ಧಾರಾಕಾರ ಮಳೆ ಸಾಧ್ಯತೆ

ಡೋನಾಲ್ಡ್‌ ಟ್ರಂಪ್‌ ಜೊತೆ ಮುನಿಸಿಕೊಂಡ ಬೆನ್ನಲ್ಲೇ ಹೊಸ ರಾಜಕೀಯ ಪಕ್ಷ ಘೋಷಿಸಿದ ಇಲಾನ್ ಮಸ್ಕ್

ಮುಂದಿನ ಸುದ್ದಿ
Show comments