ಇ.ಡಿ.ಯಿಂದ ಸೋನಿಯಾ ಗಾಂಧಿಗೆ ಡ್ರಿಲ್ - ಕಾಂಗ್ರೆಸ್ ಪ್ರತಿಭಟನೆ

Webdunia
ಬುಧವಾರ, 20 ಜುಲೈ 2022 (17:50 IST)
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಜುಲೈ 21ರಂದು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ವಿಚಾರಣೆ ನಡೆಸಲಿದೆ. ಸೋನಿಯಾ ವಿಚಾರಣೆ ಖಂಡಿಸಿ ಕೆಪಿಸಿಸಿ ಪ್ರತಿಭಟನೆಗೆ ಕರೆ ನೀಡಿದೆ.
 
ಇದೇ ಪ್ರಕರಣದಲ್ಲಿ ರಾಹುಲ್ ಗಾಂಧಿಯನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ನಡೆಸಿತ್ತು.
ಕೆಪಿಸಿಸಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿತ್ತು. ಇದೀಗ ಮತ್ತೆ ಪ್ರತಿಭಟನೆ ಅಸ್ತ್ರ ಪ್ರಯೋಗಿಸಲು ಕೆಪಿಸಿಸಿ ಮುಂದಾಗಿದೆ.
 
ಗುರುವಾರ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟಿಸಲಿದ್ದಾರೆ. ಸೋನಿಯಾ ಗಾಂಧಿಯನ್ನು ನೈತಿಕವಾಗಿ ಬೆಂಬಲಿಸುವ ಜೊತೆಗೆ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿದ್ದಾರೆ.
ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ನಗರದ ಸ್ವಾಂತ್ರ್ಯ ಉದ್ಯಾನದಿಂದ ಹಿಡಿದು ಕೆ. ಆರ್. ವೃತ್ತ, ವಿಧಾನಸೌಧ ಮುಂದಿನ ರಸ್ತೆ ಮೂಲಕ ರಾಜಭವನದ ತನಕ ಕಾಂಗ್ರೆಸ್‌ ಪ್ರತಿಭಟನಾ ಮೆರವಣಿಗೆ ನಡೆಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡ್‌ನೈಟ್ ಹಂಚಿಕೊಂಡ ವಿಡಿಯೋಗೆ ಸಿಕ್ಕಾ ಪ್ರತಿಕ್ರಿಯೆಗೆ ಪ್ರಧಾನಿ ಮೋದಿ ಥ್ಯಾಂಕ್ಸ್‌

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು, ತಿಳಿದುಕೊಳ್ಳಬೇಕಾದ ಅಂಶ ಇಲ್ಲಿದೆ

NEET ಪ್ರಶ್ನೆಪತ್ರಿಕೆ ವಿವಾದ: 47ಅಧಿಕಾರಿಗಳ ವಜಾ, ಮಹತ್ವದ ಬೆಳವಣಿಗೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಮುಂದಿನ ಸುದ್ದಿ
Show comments