Webdunia - Bharat's app for daily news and videos

Install App

ಮಾಧ್ಯಮದವರನ್ನ ಕಂಡು ಕಾರು ಹತ್ತಿ ಹೋದ ಇ.ಕೃಷ್ಣಪ್ಪ

Webdunia
ಶನಿವಾರ, 3 ನವೆಂಬರ್ 2018 (18:07 IST)
ರಾಮನಗರದ ಬಾಲಕರ ಸರ್ಕಾರಿ ಪದವಿ ಕಾಲೇಜು ಬಳಿಯಿರುವ ಮತಗಟ್ಟೆಗೆ ಆಗಮಿಸಿದ ಜೆಡಿಎಸ್ ಮಾಜಿ ಎಂ ಎಲ್ ಸಿ ಇ. ಕೃಷ್ಣಪ್ಪ  ಮಾಧ್ಯಮದವರನ್ನ ಕಂಡು ಕಾರು ಹತ್ತಿ ಹೋದ ಘಟನೆ ನಡೆದಿದೆ.

ರಾಮನಗರ ಉಪಚುನಾವಣೆ ಹಿನ್ನೆಲೆಯಲ್ಲಿ ಮತಗಟ್ಟೆ ಸಂಖ್ಯೆ 58 ಕ್ಕೆ ಭೇಟಿ ಕೊಡಲು ಇ.ಕೃಷ್ಣಪ್ಪ ಬಂದಿದ್ದರು. ನೀತಿ ಸಂಹಿತೆ ಉಲ್ಲಂಘನೆಯನ್ನು ಜೆಡಿಎಸ್ ಮುಖಂಡರು ಮಾಡಿದರು.

ಸುಮ್ಮನೆ ದಾರಿಯಲ್ಲಿ ಹೋಗುತ್ತಿದ್ದೆ. ಹಾಗೇ ಬಂದೇ ಎಂದ ಕೃಷ್ಣಪ್ಪ ವಿವರಣೆ ನೀಡಿ ಕ್ಯಾಮೆರಾ ಕಂಡ ಕೂಡಲೇ ಕಾರು ಹತ್ತಿ ಬಂದ ದಾರಿಗೆ ಮರಳಿದ ಘಟನೆ ನಡೆದಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

PM Modi: ಪಾಕಿಸ್ತಾನಕ್ಕೆ ಸಿಂಧೂ ನದಿಯ ಹನಿ ನೀರೂ ಸಿಗಲ್ಲ: ಖಡಕ್ ಸಂದೇಶ ಕೊಟ್ಟ ಪ್ರಧಾನಿ ಮೋದಿ

Rahul Gandhi: ದೇಶದ್ರೋಹಿ ಜ್ಯೋತಿ ಮಲ್ಹೋತ್ರಾ ಜೊತೆ ರಾಹುಲ್ ಗಾಂಧಿ ಫೋಟೋ: ನಿಜವೇನು

ಕರಾವಳಿಯನ್ನೇ ಬೆಚ್ಚಿಬೀಸಿದ್ಧ ವಿಮಾನ ದುರಂತದ ಕರಾಳ ಘಟನೆಗೆ 15 ವರ್ಷ: ಜಿಲ್ಲಾಡಳಿತದಿಂದ ಗೌರವ ಸಲ್ಲಿಕೆ

ರನ್ಯಾ ರಾವ್ ಗೆ ಪರಮೇಶ್ವರ್ 25 ಲಕ್ಷ ರೂ ಕೊಟ್ಟಿದ್ದಾರೆ: ಒಪ್ಪಿಕೊಂಡ ಡಿಕೆ ಶಿವಕುಮಾರ್

G Parameshwar: ಇಡಿ ದಾಳಿಯಾದ ಬೆನ್ನಲ್ಲೇ ಪರಮೇಶ್ವರ್ ಬೆನ್ನಿಗೆ ನಿಂತ ಸಚಿವರು

ಮುಂದಿನ ಸುದ್ದಿ
Show comments